ಮಹಾರಾಷ್ಟ್ರ ಚುನಾವಣೆಯಲ್ಲಿ ಉದ್ಧವ ಠಾಕ್ರೆ ಮುಖ ಉಳಿಸಲು ರಾಜ ಠಾಕ್ರೆ ಪಕ್ಷದಿಂದ ಪರೋಕ್ಷ ಸಹಾಯ ; ಅದು ಆಗಿದ್ದು ಹೇಗೆ..?

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಭಾರಿ ಜಯ ಗಳಿಸಿದೆ. ವಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಬಹಳ ಕಡಿಮೆ ಸ್ಥಾನಗಳಿಗೆ ಕುಸಿದಿದೆ. ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಕೇವಲ 20 ಸ್ಥಾನಗಳನ್ನು ಮಾತ್ರ ಗಳಿಸಿದೆ. ಅದರಲ್ಲಿಯೂ ಇಷ್ಟು ಸ್ಥಾನ ಗಳಿಸಲು ಸೋದರಸಂಬಂಧಿ ರಾಜ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ … Continued

ಲೋಕಸಭೆ ಚುನಾವಣೆ : ಮಹಾರಾಷ್ಟ್ರದಲ್ಲಿ ಬಿಜೆಪಿ-ರಾಜ್‌ ಠಾಕ್ರೆ ಎಂಎನ್‌ಎಸ್‌ ಮೈತ್ರಿ..?

ಮುಂಬೈ : ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲಾರ್‌ ಸೋಮವಾರ ಮಹಾರಾಷ್ಟ್ರ ನಿರ್ಮಾಣ ಸೇನೆ (MNS) ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದು, ಇದು ಬಿಜೆಪಿ-ಎಂಎನ್‌ಎಸ್‌ ಪಕ್ಷಗಳ ನಡುವಿನ ಸಂಭವನೀಯ ಚುನಾವಣಾ ಮೈತ್ರಿ ಕುರಿತ ಊಹಾಪೋಹಗಳಿಗೆ ಕಾರಣವಾಗಿದೆ. ಹಳೆಯ ಸ್ನೇಹಿತರ ನಡುವೆ ಸಭೆಗಳು ನಡೆಯುತ್ತವೆ ಎಂದು ಶೆಲಾರ್ ಹೇಳಿದ್ದಾರೆ. ಆದಾಗ್ಯೂ, “ವಿವರಗಳನ್ನು ಸೂಕ್ತ ಸಮಯದಲ್ಲಿ … Continued

ಮಹಿಳೆಗೆ ಕಪಾಳಮೋಕ್ಷ ಮಾಡಿ, ತಳ್ಳಿ ನೆಲಕ್ಕೆ ಬೀಳಿಸಿದ ಎಂಎನ್‌ಎಸ್‌ ಪಾರ್ಟಿ ಕಾರ್ಯಕರ್ತ | ದೃಶ್ಯ ಕ್ಯಾಮರಾದಲ್ಲಿ ಸೆರೆ

ಮುಂಬೈ: ಮುಂಬೈನಲ್ಲಿ ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಕಾರ್ಯಕರ್ತರೊಬ್ಬರು ಮಹಿಳೆಯೊಬ್ಬರನ್ನು ತಳ್ಳಿ ನಂತರ ಕಪಾಳಮೋಕ್ಷ ಮಾಡುತ್ತಿರುವ ವೀಡಿಯೊ ವೈರಲ್ ಆಗಿದೆ. ಆಗಸ್ಟ್ 28 ರಂದು ವಿನೋದ್ ಅರ್ಗಿಲೆ ನೇತೃತ್ವದ ಎಂಎನ್‌ಎಸ್ ಕಾರ್ಯಕರ್ತರು ಪ್ರಚಾರ ಫಲಕಗಳಿಗೆ ಕಂಬವನ್ನು ಅಳವಡಿಸಿದ್ದಕ್ಕೆ ಮಹಿಳೆ ಪ್ರಕಾಶ್ ದೇವಿ ಆಕ್ಷೇಪಿಸಿದ್ದರು. ವೀಡಿಯೋದಲ್ಲಿ, ಕೆಲವರು ಅರ್ಗೈಲ್ ಅವರನ್ನು ಎಳೆದುಕೊಂಡು ಹೋಗುತ್ತಿದ್ದಾರೆ, … Continued