ಹೊಡೆದು ಸಾಯಿಸುತ್ತಿದ್ದ ವ್ಯಕ್ತಿಯನ್ನು ರಕ್ಷಿಸಲು ಹೋದ ಪೊಲೀಸರನ್ನೂ ಹೊಡೆದು ಕೊಂದ ಗುಂಪು…!
ಭೋಪಾಲ: ವ್ಯಕ್ತಿಯನ್ನು ಗುಂಪೊಂದು ಹೊಡೆದು ಕೊಂದಿದ್ದು, ಆತನನ್ನು ರಕ್ಷಿಸಲು ಹೋದ ಪೊಲೀಸ್ ಅಧಿಕಾರಿಯನ್ನು ಕೂಡ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಮೌಗಂಜ್ನಲ್ಲಿ ನಡೆದಿದೆ. ಪೊಲೀಸ್ ತಂಡದ ಮೇಲೆ ದಾಳಿ ಮಾಡುವ ಮೊದಲು ಆದಿವಾಸಿಗಳ ಗುಂಪೊಂದು ವ್ಯಕ್ತಿಯನ್ನು ಅಪಹರಿಸಿ ಕೊಂದಿದೆ. ಘಟನೆ ಶನಿವಾರ ನಡೆದಿದೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಐವರು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ರೇವಾ ರೇಂಜ್ ಡೆಪ್ಯುಟಿ … Continued