ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಧರ್ಮನಿಂದನೆ ಆರೋಪದ ಮೇಲೆ ಶ್ರೀಲಂಕಾದ ಪ್ರಜೆಯನ್ನು ಹೊಡೆದುಕೊಂದ ಗುಂಪು..!

ಲಾಹೋರ್: ಭೀಕರ ಘಟನೆಯೊಂದರಲ್ಲಿ, ಶುಕ್ರವಾರ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಧರ್ಮನಿಂದೆಯ ಆರೋಪದ ಮೇಲೆ ದಾಳಿ ಮಾಡಿದ ಉಗ್ರಗಾಮಿ ಇಸ್ಲಾಮಿಸ್ಟ್ ಪಕ್ಷದ ಬೆಂಬಲಿಗರು ಶ್ರೀಲಂಕಾದ ಗಾರ್ಮೆಂಟ್ಸ್ ಫ್ಯಾಕ್ಟರಿಯೊಂದರ ಉನ್ನತ ಕಾರ್ಯನಿರ್ವಾಹಕರ ಮೇಲೆ ಹಲ್ಲೆ ನಡೆಸಿ ಅವರ ದೇಹವನ್ನು ಸುಟ್ಟುಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 40ರ ಹರೆಯದ ಪ್ರಿಯಾಂತ ಕುಮಾರ ಇಲ್ಲಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಸಿಯಾಲ್‌ಕೋಟ್ … Continued