ಇನ್‌ಸ್ಟಾಗ್ರಾಂನಲ್ಲಿ ಅರಳಿದ ಪ್ರೀತಿ…ಫೋನ್‌ ನಲ್ಲಿ ಮದುವೆ ನಿಶ್ಚಯ…ದಿಬ್ಬಣ ಸಮೇತ ಮದುವೆ ಸ್ಥಳಕ್ಕೆ ಹೋದ ಮದುಮಗ…ವಧು ನಾಪತ್ತೆ….!

ಚಂಡೀಗಡ: ಮೂರು ವರ್ಷದ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾಗಿದ್ದ ಮನ್‌ಪ್ರೀತ್ ಕೌರ್ ಎಂಬ ಮಹಿಳೆಯನ್ನು ಮದುವೆಯಾಗಲು ಜಲಂಧರ ಮೂಲದ ದೀಪಕಕುಮಾರ(24) ದುಬೈನಿಂದ ಕಳೆದ ತಿಂಗಳು ಭಾರತಕ್ಕೆ ವಾಪಸಾಗಿದ್ದ. ಆದರೆ ಮದುವೆಯ ದಿನ ವಧು ನಾಪತ್ತೆಯಾಗಿದ್ದು, ಆಕೆ ವಿವಾಹಕ್ಕಾಗಿ ಬುಕ್ ಮಾಡಲಾಗಿದೆ ಎಂದು ಹೇಳಿದ ಕಲ್ಯಾಣ ಮಂಟಪಕ್ಕೆ ಮದುಮಗ ದಿಬ್ಬಣದೊಂದಿಗೆ ಬಂದರೆ ಅಲ್ಲಿ ಆ ಹೆಸರಿನ ಕಲ್ಯಾಣ ಮಂಟಪವೇ … Continued

ಮೊಬೈಲ್‌ ರಿಪೇರಿ ಮಾಡಿಸಿಕೊಡು ಎಂದು ಹಠ ಮಾಡಿದ್ದಕ್ಕೆ ಮಗನನ್ನೇ ಕ್ರಿಕೆಟ್‌ ಬ್ಯಾಟಿನಿಂದ ಹೊಡೆದು ಕೊಂದ ತಂದೆ..!

ಬೆಂಗಳೂರು: ಹೊಸ ಮೊಬೈಲ್ ಕೊಡಿಸು ಇಲ್ಲವೇ ಮನೆಯಲ್ಲಿದ್ದ ಹಳೆಯ ಮೊಬೈಲ್ ರಿಪೇರಿ ಮಾಡಿಸಿಕೊಂಡು ಎಂದು ಹಠ ಮಾಡಿದ 14 ವರ್ಷದ ಮಗನನ್ನು ತಂದೆಯೇ ಹತ್ಯೆಗೈದ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ತಂದೆ ರವಿಕುಮಾರ (44) ಎಂಬಾತ ತನ್ನ ಪುತ್ರ ಹಾಗೂ 9 ನೇ ತರಗತಿಯ ವಿದ್ಯಾರ್ಥಿ ತೇಜಸ್‌ನನ್ನು ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದಿದ್ದಾನೆ ಮತ್ತು … Continued

ವೀಡಿಯೊ..| ಮಕ್ಕಳ ʼಮೊಬೈಲ್ʼ ಚಟ ಬಿಡಿಸಲು ಶಾಲಾ ಶಿಕ್ಷಕಿಯರು ಮಾಡಿದ ಅದ್ಭುತ ಉಪಾಯ ನೋಡಿ…!

ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗುತ್ತಿದೆ. ಕೆಲವು ಮಕ್ಕಳು ಊಟ-ತಿಂಡಿಯನ್ನೂ ಮಾಡದೆ ಮೊಬೈಲ್‌ನಲ್ಲೇ ಮುಳುಗಿರುತ್ತಾರೆ. ಮಕ್ಕಳಿಗೆ ಮೊಬೈಲ್‌ ಗೀಳು ಬಿಡಿಸುವುದು ಪೋಷಕರಿಗೆ ಸವಾಲಿನ ಕೆಲಸವಾಗಿದೆ. ಆದರೆ ಇದೇ ವೇಳೆ ಶಾಲೆಯೊಂದರಲ್ಲಿ ಮಕ್ಕಳನ್ನು ಮೊಬೈಲ್‌ ಫೋನ್‌ನಿಂದ ದೂರವಿರಿಸಲು ಶಿಕ್ಷಕರು ಅನುಸರಿಸಿದ ವಿಧಾನದ ವೀಡಿಯೊವೊಂದು ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಬದೌನ್‌ನಲ್ಲಿರುವ ಶಾಲೆಯೊಂದರ ಜಾಗೃತಿ ಕಾರ್ಯಕ್ರಮದ ವೀಡಿಯೊ ಇದು ಎಂದು … Continued

ಅಯೋಧ್ಯೆ ರಾಮಮಂದಿರ ಆವರಣದಲ್ಲಿ ಮೊಬೈಲ್ ಬಳಕೆ ನಿಷೇಧ

ಅಯೋಧ್ಯೆ : ಜನವರಿ 22ರಂದು ಉದ್ಘಾಟನೆಗೊಂಡ ಅಯೋಧ್ಯೆಯ ರಾಮಮಂದಿರದ ಆವರಣ ಮತ್ತು ಮಂದಿರದ ಒಳಗೆ ಇನ್ಮುಂದೆ ಮೊಬೈಲ್ ಬಳಕೆ ಮಾಡುವಂತಿಲ್ಲ. ದೇಗುಲದ ಆವರಣದ ಮತ್ತು ಮಂದಿರದ ಒಳಗೆ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ. ರಾಮಮಂದಿರ ಟ್ರಸ್ಟ್ ನ ಪದಾಧಿಕಾರಿಗಳು ಐಜಿ ಹಾಗೂ ಕಮಿಷನರ್ ಜೊತೆಗಿನ ಸಭೆ ನಡೆಸಲಾಗಿದ್ದು, ಭದ್ರತಾ ದೃಷ್ಟಿಯಿಂದ  … Continued

ಲೋಕಸಭಾ ಚುನಾವಣೆ ಬಳಿಕ ಮೊಬೈಲ್ ರೀಚಾರ್ಜ್ ಬೆಲೆಯಲ್ಲಿ ಶೇ.25 ಹೆಚ್ಚಳ ಸಾಧ್ಯತೆ

ನವದೆಹಲಿ : ಲೋಕಸಭಾ ಚುನಾವಣೆಯ ನಂತರ ಮೊಬೈಲ್ ಟೆಲಿಕಾಂ ಕಂಪನಿಗಳು ಶುಲ್ಕವನ್ನು ಶೇ.25ರಷ್ಟು ಹೆಚ್ಚಿಸಲು ಯೋಜಿಸುತ್ತಿವೆ ಎಂದು ವರದಿಯಾಗಿದೆ. ಬ್ರೋಕರೇಜ್ ಸಂಸ್ಥೆ ಆಕ್ಸಿಸ್ ಕ್ಯಾಪಿಟಲ್‌ನ ಇತ್ತೀಚಿನ ವರದಿಯು, ಟೆಲಿಕಾಂ ಕಂಪನಿಗಳು ಮತ್ತೊಂದು ಸುತ್ತಿನ ಶುಲ್ಕ ಹೆಚ್ಚಳಕ್ಕೆ ಯೋಜಿಸುತ್ತಿದ್ದು, ಭಾರತದಲ್ಲಿನ ಮೊಬೈಲ್ ಫೋನ್ ಬಳಕೆದಾರರು ಶೀಘ್ರದಲ್ಲೇ ತಮ್ಮ ಬಿಲ್‌ಗಳಲ್ಲಿ ಹೆಚ್ಚಳ ಕಾಣಬಹುದು ಎಂದು ಹೇಳಿದೆ. ಬೆಲೆಗಳಲ್ಲಿನ ಈ … Continued

ದೀಪಾವಳಿಗೆ ಜಿಯೊದಿಂದ ಭರ್ಜರಿ ಗಿಫ್ಟ್ ; ವಾಟ್ಸಾಪ್, ಯೂಟ್ಯೂಬ್ ಸೌಲಭ್ಯ ಇರುವ ಅತಿ ಕಡಿಮೆ ಬೆಲೆಯ ʼಜಿಯೋ ಫೋನ್‌ ಪ್ರೈಮಾ 4ಜಿʼ ಮೊಬೈಲ್ ಬಿಡುಗಡೆ

ಮುಖೇಶ ಅಂಬಾನಿ ಕಳೆದ ಕೆಲವು ವರ್ಷಗಳಿಂದ ದೀಪಾವಳಿ ಹಬ್ಬದ ಸಮಯದಲ್ಲಿ ಹಲವಾರು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದಾರೆ ಮತ್ತು ಆ ಮಾರ್ಗವನ್ನು ಅನುಸರಿಸಿ, ಅವರು ಈಗ ಭಾರತದಲ್ಲಿ ಕೈಗೆಟುಕುವ ಬೆಲೆಯ ಜಿಯೋ ಫೋನ್‌ ಪ್ರೈಮಾ 4ಜಿ (JioPhone Prima 4G) ಅನ್ನು ಬಿಡುಗಡೆ ಮಾಡಿದ್ದಾರೆ. ಕೇವಲ 2,599 ರೂ.ಗಳ ಬೆಲೆಯ, ಜಿಯೋ ಫೋನ್‌ ಪ್ರೈಮಾ 4ಜಿ  … Continued

ಕಾರವಾರ: ಮೊಬೈಲ್ ಜಾಸ್ತಿ ಬಳಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವತಿ

ಕಾರವಾರ: ಮೊಬೈಲ್ ಜಾಸ್ತಿ ಬಳಕೆ ಮಾಡದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಬ್ಬುವಾಡದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮೇಘ (20) ಎಂದು ಗುರುತಿಸಲಾಗಿದೆ. ಈ ಯುವತಿ ಮೂಲತಃ ಸಿದ್ದಾಪುರದವಳಾಗಿದ್ದು, ಕಾರವಾರದ ಹಬ್ಬುವಾಡದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು ಎಂದು ಹೇಳಲಾಗಿದೆ. ಪ್ಯಾರಾಮೇಡಿಕಲ್ ಕೋರ್ಸ್ … Continued

ಮಂಡ್ಯ: ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಗೆ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಮುಖ್ಯ ಶಿಕ್ಷಕಿ…!

ಮಂಡ್ಯ: ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಮಾನವೀಯವಾಗಿ ನಡೆದುಕೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಸಭ್ಯವಾಗಿ ನಡೆದುಕೊಂಡಿದ್ದು, ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಾರದ ಹಿಂದೆಯೇ ಈ … Continued

ಮೀನುಗಾರನ ತಲೆಕೆಳಗಾಗಿ ನೇತು ಹಾಕಿ ಹಲ್ಲೆ : 6 ಜನರ ಬಂಧನ

ಮಂಗಳೂರು: ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ಆಂಧ್ರಪ್ರದೇಶ ಮೂಲದ ಮೀನುಗಾರಿಕಾ ಕಾರ್ಮಿಕರು ವ್ಯಕ್ತಿಯೊಬ್ಬನನ್ನು ಉಲ್ಟಾ ನೇತು ಹಾಕಿ ಅಮಾನವೀಯವಾಗಿ ವರ್ತಿಸಿದ ಘಟನೆ ಸಂಬಂಧ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಕದ್ದ ಆರೋಪದಲ್ಲಿ ವೈಲ ಶೀನುನನ್ನು ಮೀನುಗಾರಿಕ ಬೋಟ್‍ನಲ್ಲಿಯೇ ಉಲ್ಟಾ ನೇತು ಹಾಕಿ ಆಂಧ್ರಪ್ರದೇಶ ಮೂಲದ ಆರು ಜನ ಮೀನುಗಾರಿಕಾ ಕಾರ್ಮಿಕರು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ … Continued

ಕೊನೆಗೂ ಕೊಡಗು ಬಾಲಕಿ ಕೈಸೇರಿದ ಕಳೆದುಹೋಗಿದ್ದ ಅಮ್ಮನ ನೆನಪಿನ ಮೊಬೈಲ್..!

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದ ಪುಟ್ಟ ಬಾಲಕಿ ಹೃತಿಕ್ಷಾ ಪ್ರಾರ್ಥನೆ ಕೊನೆಗೂ ಫಲಿಸಿದೆ. ಕೋವಿಡ್‌ನಿಂದ ಮೃತಪಟ್ಟ ತಾಯಿಯ ನೆನಪು ಇರುವ ಮೊಬೈಲ್ ಮೂರು ತಿಂಗಳ ನಂತರ ಆಕೆಯ ಕೈ ಸೇರಿದೆ. ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಹೃತಿಕ್ಷಾ ತಾಯಿ ಮೇ 16ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಆದರೆ ತಾಯಿಯ ಜೊತೆಗಿದ್ದ ಮೊಬೈಲ್ ಕಳೆದುಹೋಗಿತ್ತು. ತಾಯಿಯ ನೆನಪು … Continued