ವೀಡಿಯೊ…| ಅಯ್ಯೋ ರಾಮಾ…ಮೊಬೈಲ್‌ ಫೋನ್​ ಕಸಿದುಕೊಂಡ ಶಿಕ್ಷಕಿಗೆ ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ…!

ಕಾಲೇಜು ಆವರಣದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಶಿಕ್ಷಕಿಗೆ ಚಪ್ಪಲಿಯಿಂದ ಹೊಡೆಯುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಆಂಧ್ರಪ್ರದೇಶದ ವಿಜಯನಗರದ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೈರಲ್ ವೀಡಿಯೊದಲ್ಲಿ ವಿದ್ಯಾರ್ಥಿನಿ ತನ್ನ ಮೊಬೈಲ್ ಫೋನ್ ಅನ್ನು ಕಸಿದುಕೊಂಡ ಕಾರಣಕ್ಕೆ ಶಿಕ್ಷಕಿಯೊಂದಿಗೆ ಜಗಳವಾಡುತ್ತಿರುವುದನ್ನು ಕಾಣಬಹುದು. ಕೋಪಗೊಂಡ ವಿದ್ಯಾರ್ಥಿನಿ ಶಿಕ್ಷಕಿಯ ಮೇಲೆ ಕೂಗಾಡುವುದನ್ನು ಮತ್ತು ನಂತರ … Continued

ಮೊಬೈಲ್‌ ಕೊಡದ ಹೆತ್ತವರನ್ನು ಕೊಲ್ಲಲು ಬಾಲಕನಿಗೆ ಸೂಚಿಸಿದ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (AI) ಚಾಟ್‌ಬಾಟ್‌…!

ತಂತ್ರಜ್ಞಾನದ ಕ್ಷೇತ್ರದ ಮಹಾ ಆವಿಷ್ಕಾರ ಎಂದು ಕರೆಯಲ್ಪಡುವ ಕೃತಕ ಬುದ್ಧಿಮತ್ತೆ ಪದೇಪದೇ ಎಡವಟ್ಟುಗಳನ್ನು ಸೃಷ್ಟಿಸುತ್ತಲೇ ಇದೆ. ಫೋನ್‌ ಕೊಡದ ಪೋಷಕರನ್ನು ಕೊಲೆ ಮಾಡಲು ಹದಿಹರೆಯದ ಬಾಲಕನೊಬ್ಬನಿಗೆ ಸೂಚಿಸಿ ಈಗ ಎಐ ಚಾಟ್‌ಬಾಟ್‌ ತೊಂದರೆಗೆ ಸಿಲುಕಿ­ಕೊಂಡಿದೆ. ಅಮೆರಿಕದ ಟೆಕ್ಸಾಸ್‌ನಲ್ಲಿ ಈ ಘಟನೆ ನಡೆದಿದ್ದು, ಚಾಟ್‌ಬಾಟ್‌ನ ಅಪಾಯಕಾರಿ ನಡೆಯ ವಿರುದ್ಧ ಪೋಷಕರು ದೂರು ನೀಡಿದ್ದಾರೆ.ಟೆಕ್ಸಾಸ್‌ನಲ್ಲಿ ಸಲ್ಲಿಸಲಾದ ಪ್ರಮುಖ ಮೊಕದ್ದಮೆಯಲ್ಲಿ, … Continued

ವೀಡಿಯೊ…| ಮೊಬೈಲ್ ಕಸಿದುಕೊಂಡ ಶಿಕ್ಷಕನಿಗೆ ಕ್ಲಾಸ್​ ರೂಂನಲ್ಲೇ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು…!

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಿಹಿನ್‌ಪುರವಾದಲ್ಲಿರುವ ನವಯುಗ ಇಂಟರ್ ಕಾಲೇಜಿನಲ್ಲಿ ಓದುತ್ತಿರುವ 11 ನೇ ತರಗತಿಯ ವಿದ್ಯಾರ್ಥಿ ಗುರುವಾರ (ಡಿಸೆಂಬರ್ 12) ತರಗತಿಯಲ್ಲಿ ತನ್ನ ಮೊಬೈಲ್ ಫೋನ್ ಜಪ್ತಿ ಮಾಡಿದ್ದಕ್ಕಾಗಿ ತನ್ನ ಇಂಗ್ಲಿಷ್ ಶಿಕ್ಷಕರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಕ ರಾಜೇಂದ್ರ ಪ್ರಸಾದ ಅವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ … Continued

ನಟ ದರ್ಶನ್ ಸೇರಿ 13 ಜನರ ಮೊಬೈಲ್ ಸೀಜ್ : ವರದಿ

 ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಪೊಲೀಸರು ಚುರುಕುಗೊಳಿಸಿದ್ದಾರೆ. ಕನ್ನಡ ನಟ ದರ್ಶನ್ ಹಾಗೂ ಪ್ರಕರಣದಲ್ಲಿ ಬಂಧಿತರಾಗಿರುವ ಇತರ ಆರೋಪಿಗಳ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ ಎನ್ನಲಾಗಿದೆ. ಜೂನ್ 8 ರಂದು ರೇಣುಕಾಸ್ವಾಮಿ ಅವರ ಮೃತದೇಹವನ್ನು ವಿಲೇವಾರಿ ಮಾಡಲು ನಟ ದರ್ಶನ್ ಮತ್ತು ಅವರ ಸಹಾಯಕರು ಬಳಸಿದ್ದಾರೆ ಎನ್ನಲಾದ ಜೀಪ್ ಅನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ … Continued

ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲ್‌ ಬಳಸಿದ್ದ ಮೊಬೈಲ್ ನಾಪತ್ತೆ ; ವರದಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅಬಕಾರಿ ನೀತಿ ರೂಪಿಸುವಾಗ ಬಳಸುತ್ತಿದ್ದರು ಎನ್ನಲಾದ ತಮ್ಮ ಮೊಬೈಲ್ ಫೋನ್ ಅನ್ನು ಎಲ್ಲಿ ಇರಿಸಿದ್ದಾರೆ ಎಂಬುದು ನೆನಪಿಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ವಿಚಾರಣೆಯ ಸಂದರ್ಭದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೇ ಟಿವಿ ವರದಿ ಮಾಡಿವೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ … Continued

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ: ಆರೋಪಿಗಳ ಬಳಕೆ ಮಾಡಿದ್ದ ಸುಟ್ಟ ಫೋನ್ ಗಳ ಭಾಗಗಳು ರಾಜಸ್ಥಾನದಲ್ಲಿ ಪತ್ತೆ

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಸಂಸತ್‌ ಭದ್ರತಾ ಉಲ್ಲಂಘನೆ ಪ್ರಕರಣದ ಪ್ರಮುಖ ಆರೋಪಿ ಲಲಿತ್‌ ಝಾ ನಾಶಪಡಿಸಿದ್ದ ಮೊಬೈಲ್‌ ಫೋನ್‌ಗಳ ಭಾಗಗಳನ್ನು ದೆಹಲಿ ಪೊಲೀಸರು ಭಾನುವಾರ ರಾಜಸ್ಥಾನದಲ್ಲಿ ವಶಪಡಿಸಿಕೊಂಡಿದ್ದಾರೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಎಲ್ಲಾ ಫೋನ್‌ಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ಲೋಕಸಭೆ ಭದ್ರತಾ ಉಲ್ಲಂಘನೆ ಘಟನೆಯ ಮಾಸ್ಟರ್ ಮೈಂಡ್ ಲಲಿತ್ ಝಾ ಎಲ್ಲಾ ಆರೋಪಿಗಳ … Continued