ಕಾರವಾರ | ಸ್ವಾತಂತ್ರ್ಯ ದಿನಾಚರಣೆ : ಮೊಬೈಲ್ ಟಾರ್ಚ್ ಹಿಡಿದು ಭಾಷಣ ಓದಿದ ಸಚಿವ ಲಕ್ಷ್ಮಣ ಸವದಿ

 ಕಾರವಾರ: ಉತ್ತರ ಕನ್ನಡ ಜಿಲ್ಲಾ ಕೇಂದ್ರವಾದ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಮಂದ ಬೆಳಕಿದ್ದ ಕಾರಣ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಲಕ್ಷ್ಮಣ ಸವದಿ ಅವರು ಮೊಬೈಲ್ ಟಾರ್ಚ್ ಬೆಳಕನ್ನು ಬಳಸಿ ಭಾಷಣ ಮಾಡಬೇಕಾಯಿತು. ನಗರದ ಕಾಜುಭಾಗದಲ್ಲಿರುವ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. … Continued

ಕಲಬುರಗಿ : ಮೊಬೈಲ್ ಟಾರ್ಚ್ ಬೆಳಕಲ್ಲಿ ಬಸ್ ಚಲಾಯಿಸಿದ ಚಾಲಕ ; ವಿಡಿಯೋ ವೈರಲ್‌

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)ಕ್ಕೆ ಸೇರಿದ ಬಸ್ ಒಂದು ಹೆಡ್‌ಲೈಟ್‌ಗಳು ಸರಿಯಾಗಿಲ್ಲದೆ ಸಂಚರಿಸಿದ್ದು, ರಸ್ತೆ ಕಾಣುವಂತೆ ಮಾಡಲು ಬಸ್‌ ಕಂಡಕ್ಟರ್‌ ತೋರಿಸಿದ ಮೊಬೈಲ್ ಫೋನ್‌ನ ಟಾರ್ಚ್ ಬೆಳಕಿನಲ್ಲಿ ಚಾಲಕ್‌ ಬಸ್‌ ಓಡಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯು ಕಲಬುರಗಿ ನಗರದಿಂದ … Continued