ರೈತರ ಮನೆ ಬಾಗಿಲಿಗೆ ಸಂಚಾರಿ ಪಶು ಚಿಕಿತ್ಸಾಲಯ, ಸಹಾಯವಾಣಿಗೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ಮನೆ ಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಬಹುನಿರೀಕ್ಷಿತ ಸಂಚಾರಿ ಪಶು ಚಿಕಿತ್ಸಾಲಯ ಮತ್ತು ಸಹಾಯವಾಣಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಶನಿವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಸಂಸದ ಪಿ.ಸಿ.ಮೋಹನ್ ಮತ್ತಿತರರು … Continued