ಕಾರವಾರ: ಮೊಬೈಲ್ ಜಾಸ್ತಿ ಬಳಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವತಿ
ಕಾರವಾರ: ಮೊಬೈಲ್ ಜಾಸ್ತಿ ಬಳಕೆ ಮಾಡದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಬ್ಬುವಾಡದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮೇಘ (20) ಎಂದು ಗುರುತಿಸಲಾಗಿದೆ. ಈ ಯುವತಿ ಮೂಲತಃ ಸಿದ್ದಾಪುರದವಳಾಗಿದ್ದು, ಕಾರವಾರದ ಹಬ್ಬುವಾಡದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು ಎಂದು ಹೇಳಲಾಗಿದೆ. ಪ್ಯಾರಾಮೇಡಿಕಲ್ ಕೋರ್ಸ್ … Continued