ಮಕ್ಕಳ ಹೆರುವಿಕೆ ತಡೆದ ಐಫೋನ್ ಕ್ರಾಂತಿ ! 2007ರ ನಂತರ ವಿಶ್ವದಾದ್ಯಂತ ಜನನ ಪ್ರಮಾಣ ಕುಸಿತದ ಬೆಚ್ಚಿಬೀಳಿಸುವ ಸತ್ಯ ಬಿಚ್ಚಿಟ್ಟ ಅಧ್ಯಯನ

ಸಾಮಾನ್ಯವಾಗಿ ಒಂದು ದೇಶ ಅಥವಾ ಸಮಾಜದಲ್ಲಿ ಜನರ ಜೀವನಮಟ್ಟ ಸುಧಾರಿಸಿದಂತೆ ಅಲ್ಲಿನ ಜನನ ಪ್ರಮಾಣ (ಬರ್ತ್ ರೇಟ್) ಕಡಿಮೆಯಾಗುತ್ತಾ ಹೋಗುವುದು ಇತಿಹಾಸದುದ್ದಕ್ಕೂ ಕಂಡುಬಂದಿರುವ ಸಾಮಾನ್ಯ ಪ್ರವೃತ್ತಿ. ಆದರೆ, ಕಳೆದ ಎರಡು ದಶಕಗಳಲ್ಲಿ ಸಂಶೋಧಕರು ತೀರಾ ಭಿನ್ನವಾದ ಮತ್ತು ವಿಚಿತ್ರವಾದ ವಿದ್ಯಮಾನವೊಂದನ್ನು ಗಮನಿಸಿದ್ದಾರೆ. 2007ರಿಂದೀಚೆಗೆ ಜಗತ್ತಿನಾದ್ಯಂತ ವಿವಿಧ ದೇಶಗಳಲ್ಲಿ ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಗಳು ಬೇರೆ ಬೇರೆಯಾಗಿದ್ದರೂ … Continued

ಶಿರಸಿ: ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಶಿರಸಿ: ಪರೀಕ್ಷೆಯ ಸಮಯದಲ್ಲಿ ಮೊಬೈಲ್ ವ್ಯಾಮೋಹ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಶಿರಸಿ ನಗರದ ಗಣೇಶನಗರದ 15 ವರ್ಷದ ಶುಭಂ ನಾಯ್ಕ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು … Continued

ಗಂಡ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ನೇಣಿಗೆ ಶರಣಾದ ಗೃಹಿಣಿ

ಮೋದಾಸ (ಗುಜರಾತ್): ಹೊಸ ಮೊಬೈಲ್ ಫೋನ್ ಕೊಡಿಸಲು ಪತಿ ನಿರಾಕರಿಸಿದ ಕಾರಣಕ್ಕೆ ೨೨ ವರ್ಷದ ವಲಸೆ ಕಾರ್ಮಿಕ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್‌ನ ಮೋದಾಸದಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ಊರ್ಮಿಳಾ ಎಂದು ಗುರುತಿಸಲಾಗಿದೆ. ಈ ದಂಪತಿ ಮೂಲತಃ ನೇಪಾಳದವರಾಗಿದ್ದು, ಜೀವನೋಪಾಯಕ್ಕಾಗಿ ಗುಜರಾತ್‌ಗೆ ಬಂದು ನೆಲೆಸಿದ್ದರು. ಮೋದಾಸದಲ್ಲಿ ಇವರು ‘ಚೈನೀಸ್ ಫುಡ್’ … Continued

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಕರ ಮೊಬೈಲಿಗೆ ಸುರಕ್ಷತಾ ಅಲರ್ಟ್‌ ; ಎನ್‌ಎಚ್‌ಎಐ-ಜಿಯೋ ಒಪ್ಪಂದ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ (National Highways) ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಪ್ರಯಾಣಿಕರಿಗೆ ಸುಗಮ ಪ್ರಯಾಣಕ್ಕೆ ಅನುಕೂಲವಾಗಲು ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (NHAI), ಟೆಲಿಕಾಂ-ಆಧಾರಿತ ಸುರಕ್ಷತಾ ಎಚ್ಚರಿಕೆ ವ್ಯವಸ್ಥೆಯನ್ನು ರಾಷ್ಟ್ರೀಯ ಹೆದ್ದಾರಿಗಳ ಜಾಲದಾದ್ಯಂತ ಪರಿಚಯಿಸಲು ರಿಲಯನ್ಸ್ ಜಿಯೋ (Reliance Jio) ಜೊತೆ ಒಪ್ಪಂದಕ್ಕೆ (MoU) ಸಹಿ ಹಾಕಿದೆ. ಜಿಯೋದ ಅಸ್ತಿತ್ವದಲ್ಲಿರುವ 4G ಮತ್ತು 5G ನೆಟ್‌ವರ್ಕ್ ಅನ್ನು … Continued

ಶೀಘ್ರವೇ ಮೊಬೈಲ್‌ ನಲ್ಲಿ ಬರಲಿದೆ ಅಧಿಕೃತ ‘ಕಾಲರ್ ಐಡಿ’ ಸೇವೆ : ಸಂಖ್ಯೆ ಜೊತೆ ಕರೆ ಮಾಡಿದವರ ಹೆಸರು ಕಾಣಿಸ್ತದೆ ; ವಂಚನೆ ತಡೆಗೆ ಕ್ರಮ

ನವದೆಹಲಿ: ಭಾರತದಲ್ಲಿ ಶೀಘ್ರದಲ್ಲೇ ಅಧಿಕೃತ ‘ಕಾಲರ್ ಗುರುತಿಸುವಿಕೆ’ (Caller Identification) ವ್ಯವಸ್ಥೆ ಜಾರಿಗೆ ಬರಲು ಸಿದ್ಧವಾಗಿದ್ದು, ಇದು ಟ್ರೂಕಾಲರ್‌ನಂತಹ (Truecaller) ಮೂರನೇ ವ್ಯಕ್ತಿಯ ಆ್ಯಪ್‌ಗಳನ್ನು ಅವಲಂಬಿಸುವುದಿಲ್ಲ. ಕರೆ ಸ್ವೀಕರಿಸುವವರ ಫೋನ್ ಪರದೆಯ ಮೇಲೆ ಕರೆ ಮಾಡಿದವರ ನಿಜವಾದ ಹೆಸರನ್ನು ಪ್ರದರ್ಶಿಸುವ ಹೊಸ ವ್ಯವಸ್ಥೆಯನ್ನು ಪರಿಚಯಿಸುವ ದೂರಸಂಪರ್ಕ ಇಲಾಖೆ (DoT) ಪ್ರಸ್ತಾವನೆಗೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ … Continued

ವಿರಾಟ್ ಕೊಹ್ಲಿಯಿಂದ ಹಿಡಿದು ಎಬಿ ಡಿವಿಲಿಯರ್ಸ್ ವರೆಗೆ ಹಳ್ಳಿ ಅಂಗಡಿಗೆ ಬರುತ್ತಿದ್ದ ಕ್ರಿಕೆಟಿಗರ ಫೋನ್‌ ಕರೆ ; ಹಾಗಾದ್ರೆ ಆಗಿದ್ದೇನು..?

ಗರಿಯಾಬಂದ್ (ಛತ್ತೀಸ್‌ಗಢ): ನಿಮ್ಮ ಹಳ್ಳಿಯಲ್ಲಿರುವ ದಿನಸಿ ಅಂಗಡಿಯಲ್ಲಿ ನೀವು ಕುಳಿತಿದ್ದಾಗ ನಿಮ್ಮ ಫೋನ್ ರಿಂಗಾಗುತ್ತದೆ ಎಂದು ಕಲ್ಪಿಸಿಕೊಳ್ಳಿ. ಇನ್ನೊಂದು ತುದಿಯಲ್ಲಿ, “ಹಲೋ, ನಾನು ವಿರಾಟ್ ಕೊಹ್ಲಿ” ಎಂದು ಧ್ವನಿ ಹೇಳುತ್ತದೆ. ಸ್ವಲ್ಪ ಸಮಯದ ನಂತರ, ಮತ್ತೊಂದು ಕರೆ, “ಇದು ಎಬಿ ಡಿವಿಲಿಯರ್ಸ್ ಎಂದು ಹೇಳುತ್ತದೆ.” ನಂತರ ಇನ್ನೊಂದು ಕರೆ, “ನಾನು ರಜತ್ ಪಾಟಿದಾರ್…” ಹೀಗೆ ಇದು … Continued

ಶಿವಮೊಗ್ಗದ ಕೇಂದ್ರ ಕಾರಾಗೃಹದ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ…!

ಶಿವಮೊಗ್ಗ : ನಗರದ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬ ಮೊಬೈಲ್ ಫೋನ್ ನುಂಗಿದ್ದು, ಅದನ್ನು ಜುಲೈ ೮ರಂದು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ. ಬಳಿಕ ಮೊಬೈಲ್ ಅನ್ನು ಜೈಲು ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ದೌಲತ್ ಅಲಿಯಾಸ್ ಗುಂಡ (30) ಎಂಬ ಕೈದಿಯ ಹೊಟ್ಟೆಯಲ್ಲಿ ಮೂರು ಇಂಚು ಉದ್ದದ ಒಂದು ಇಂಚು ಅಗಲದ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್‌ಗೆ … Continued

ಇನ್‌ಸ್ಟಾಗ್ರಾಂನಲ್ಲಿ ಅರಳಿದ ಪ್ರೀತಿ…ಫೋನ್‌ ನಲ್ಲಿ ಮದುವೆ ನಿಶ್ಚಯ…ದಿಬ್ಬಣ ಸಮೇತ ಮದುವೆ ಸ್ಥಳಕ್ಕೆ ಹೋದ ಮದುಮಗ…ವಧು ನಾಪತ್ತೆ….!

ಚಂಡೀಗಡ: ಮೂರು ವರ್ಷದ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾಗಿದ್ದ ಮನ್‌ಪ್ರೀತ್ ಕೌರ್ ಎಂಬ ಮಹಿಳೆಯನ್ನು ಮದುವೆಯಾಗಲು ಜಲಂಧರ ಮೂಲದ ದೀಪಕಕುಮಾರ(24) ದುಬೈನಿಂದ ಕಳೆದ ತಿಂಗಳು ಭಾರತಕ್ಕೆ ವಾಪಸಾಗಿದ್ದ. ಆದರೆ ಮದುವೆಯ ದಿನ ವಧು ನಾಪತ್ತೆಯಾಗಿದ್ದು, ಆಕೆ ವಿವಾಹಕ್ಕಾಗಿ ಬುಕ್ ಮಾಡಲಾಗಿದೆ ಎಂದು ಹೇಳಿದ ಕಲ್ಯಾಣ ಮಂಟಪಕ್ಕೆ ಮದುಮಗ ದಿಬ್ಬಣದೊಂದಿಗೆ ಬಂದರೆ ಅಲ್ಲಿ ಆ ಹೆಸರಿನ ಕಲ್ಯಾಣ ಮಂಟಪವೇ … Continued

ಮೊಬೈಲ್‌ ರಿಪೇರಿ ಮಾಡಿಸಿಕೊಡು ಎಂದು ಹಠ ಮಾಡಿದ್ದಕ್ಕೆ ಮಗನನ್ನೇ ಕ್ರಿಕೆಟ್‌ ಬ್ಯಾಟಿನಿಂದ ಹೊಡೆದು ಕೊಂದ ತಂದೆ..!

ಬೆಂಗಳೂರು: ಹೊಸ ಮೊಬೈಲ್ ಕೊಡಿಸು ಇಲ್ಲವೇ ಮನೆಯಲ್ಲಿದ್ದ ಹಳೆಯ ಮೊಬೈಲ್ ರಿಪೇರಿ ಮಾಡಿಸಿಕೊಂಡು ಎಂದು ಹಠ ಮಾಡಿದ 14 ವರ್ಷದ ಮಗನನ್ನು ತಂದೆಯೇ ಹತ್ಯೆಗೈದ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ತಂದೆ ರವಿಕುಮಾರ (44) ಎಂಬಾತ ತನ್ನ ಪುತ್ರ ಹಾಗೂ 9 ನೇ ತರಗತಿಯ ವಿದ್ಯಾರ್ಥಿ ತೇಜಸ್‌ನನ್ನು ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದಿದ್ದಾನೆ ಮತ್ತು … Continued

ವೀಡಿಯೊ..| ಮಕ್ಕಳ ʼಮೊಬೈಲ್ʼ ಚಟ ಬಿಡಿಸಲು ಶಾಲಾ ಶಿಕ್ಷಕಿಯರು ಮಾಡಿದ ಅದ್ಭುತ ಉಪಾಯ ನೋಡಿ…!

ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗುತ್ತಿದೆ. ಕೆಲವು ಮಕ್ಕಳು ಊಟ-ತಿಂಡಿಯನ್ನೂ ಮಾಡದೆ ಮೊಬೈಲ್‌ನಲ್ಲೇ ಮುಳುಗಿರುತ್ತಾರೆ. ಮಕ್ಕಳಿಗೆ ಮೊಬೈಲ್‌ ಗೀಳು ಬಿಡಿಸುವುದು ಪೋಷಕರಿಗೆ ಸವಾಲಿನ ಕೆಲಸವಾಗಿದೆ. ಆದರೆ ಇದೇ ವೇಳೆ ಶಾಲೆಯೊಂದರಲ್ಲಿ ಮಕ್ಕಳನ್ನು ಮೊಬೈಲ್‌ ಫೋನ್‌ನಿಂದ ದೂರವಿರಿಸಲು ಶಿಕ್ಷಕರು ಅನುಸರಿಸಿದ ವಿಧಾನದ ವೀಡಿಯೊವೊಂದು ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಬದೌನ್‌ನಲ್ಲಿರುವ ಶಾಲೆಯೊಂದರ ಜಾಗೃತಿ ಕಾರ್ಯಕ್ರಮದ ವೀಡಿಯೊ ಇದು ಎಂದು … Continued