ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್, ಗಾಂಜಾ, ಆಯುಧಗಳ ವಶ..!

posted in: ರಾಜ್ಯ | 0

ಬೆಂಗಳೂರು: ಶನಿವಾರ ಬೆಳ್ಳಂಬೆಳಿಗ್ಗೆಯೇ ನೂರಕ್ಕೂ ಅಧಿಕ ಸಂಖ್ಯೆಯ ಪೊಲೀಸರು, ಶ್ವಾನದಳ ಜೊತೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಅಲ್ಲಿನ ಖೈದಿಗಳಿಂದ ಗಾಂಜಾ, ಮೊಬೈಲ್ ಸೇರಿದಂತೆ ಹಲವು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದರೆ, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಜೈಲಿನಲ್ಲಿ  … Continued

“ಆಂಟಿಲಿಯಾ ಬಳಿ ಸ್ಫೋಟಕ ತುಂಬಿದ್ದ ಎಸ್‌ಯುವಿ ಪತ್ತೆ : ಬೆದರಿಕೆ ಹೊಣೆ ಹೊತ್ತ ಸಂದೇಶದ ಟೆಲಿಗ್ರಾಮ್ ಚಾನೆಲ್ ನಿರ್ವಹಣೆಗೆ ಬಳಸಿದ ಶಂಕಿತ ಮೊಬೈಲ್ ವಶ

ಮುಖೇಶ್ ಅಂಬಾನಿ ಬಾಂಬ್ ಬೆದರಿಕೆ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ವಿಭಾಗವು ಜೈಲು ಅಧಿಕಾರಿಗಳನ್ನು ಸಂಪರ್ಕಿಸಿ   ಬೆದರಿಕೆಯ ಜವಾಬ್ದಾರಿ ಹೊತ್ತ ಟೆಲಿಗ್ರಾಮ್ ಚಾನೆಲ್ ನಿರ್ವಹಿಸಲು ಬಳಸಲಾಗಿದೆಯೆಂದು ಶಂಕಿಸಲಾಗಿರುವ ಮೊಬೈಲ್ ಫೋನ್ ಅನ್ನು ತಿಹಾರ್ ಜೈಲಿನಿಂದ ವಶಪಡಿಸಿಕೊಂಡಿದೆ. ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ಟೆಲಿಗ್ರಾಮ್ ಚಾನೆಲ್ ಮೂಲಕ ಜೈಶ್-ಉಲ್-ಹಿಂದ್ ಎಂಬ ಸಂಘಟನೆಯು ಕಳೆದ ತಿಂಗಳು … Continued