ʼಒಂದು ರಾಷ್ಟ್ರ ಒಂದು ಚುನಾವಣೆʼ ; ರಾಮನಾಥ ಕೋವಿಂದ ಸಮಿತಿ ವರದಿಗೆ ಮೋದಿ ಸಂಪುಟ ಅನುಮೋದನೆ

ನವದೆಹಲಿ :‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಮೂಲಗಳ ಪ್ರಕಾರ, ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ. ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಬುಧವಾರ ಕೇಂದ್ರ ಸಚಿವ ಸಂಪುಟದ ಮುಂದೆ … Continued

ಮೋದಿ ಸರ್ಕಾರ 3.0 : ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ -ಸಂಪೂರ್ಣ ಪಟ್ಟಿ ಇಲ್ಲಿದೆ..

ನವದೆಹಲಿ: ನವದೆಹಲಿ: ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ತಮ್ಮ ಸತತ ಮೂರನೇ ಇನ್ನಿಂಗ್ಸ್‌ ಅನ್ನು ಆರಂಭಿಸಿದ ಬೆನ್ನಲ್ಲೇ ನೂತನ ಸಂಪುಟ ಸಹೋದ್ಯೋಗಿಗಳಿಗೆ ಇಂದು (ಸೋಮವಾರ) ಖಾತೆ ಹಂಚಿಕೆ ಮಾಡಿದ್ದಾರೆ. ಪ್ರಧಾನಿ ಮೋದಿಯವರ ಸಚಿವರ ತಂಡದಲ್ಲಿ 30 ಕ್ಯಾಬಿನೆಟ್ ಸಚಿವರು, ಐದು ಸ್ವತಂತ್ರ ಉಸ್ತುವಾರಿ ರಾಜ್ಯ ಸಚಿವರು ಮತ್ತು 36 ರಾಜ್ಯ ಸಚಿವರಿದ್ದಾರೆ. ಯಾರಿಗೆ ಯಾವ … Continued

ಅತ್ಯಂತ ಕಿರಿಯ ವಯಸ್ಸಿಗೆ ಕೇಂದ್ರ ಸಚಿವ : ದಾಖಲೆ ಬರೆದ ಟಿಡಿಪಿಯ ರಾಮಮೋಹನ ನಾಯ್ಡು…!

ಅಮರಾವತಿ : ನರೇಂದ್ರ ಮೋದಿ ನೇತೃತ್ವದ ಸಂಪುಟದ ಸದಸ್ಯರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ನಂತರ ತೆಲುಗು ದೇಶಂ ಪಕ್ಷದ ಸಂಸದ ಕಿಂಜರಾಪು ರಾಮಮೋಹನ ನಾಯ್ಡು ಅವರು ಅತ್ಯಂತ ಕಿರಿಯ ವಯಸ್ಸಿನ ಕೇಂದ್ರದ ಕ್ಯಾಬಿನೆಟ್‌ ಸಚಿವರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 36 ವರ್ಷದ ರಾಮಮೋಹನ ನಾಯ್ಡು ಅವರು ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಅವಧಿಗೆ … Continued

ಕೇಂದ್ರ ಸರ್ಕಾರದ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಮೋದಿ ಕ್ಯಾಬಿನೆಟ್‌ ಒಪ್ಪಿಗೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ಡಿಯರ್ನೆಸ್ ರಿಲೀಫ್ ಶೇಕಡಾ 4%ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.ಈ ತಿಂಗಳ ಮಧ್ಯಭಾಗದಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದ್ದು, ಹೀಗಾಗಿ ಈಗಲೇ ಈ ನಿರ್ಧಾರ ಹೊರಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಗುರುವಾರ ಕೇಂದ್ರ ಸರ್ಕಾರಿ ನೌಕರರಿಗೆ … Continued

1 ಕೋಟಿ ಕುಟುಂಬಗಳಿಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವ ಸೌರ ಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ : ಏನಿದು ಯೋಜನೆ..?

ನವದೆಹಲಿ: ನವೀಕರಿಸಬಹುದಾದ ಇಂಧನ ಬಳಕೆ ಉತ್ತೇಜಿಸುವ ಪ್ರಯತ್ನದಲ್ಲಿ ಮೇಲ್ಛಾವಣಿಯ ಸೌರ ವ್ಯವಸ್ಥೆಗಳನ್ನು ಸ್ಥಾಪಿಸಲು 1 ಕೋಟಿ ಕುಟುಂಬಗಳಿಗೆ ₹ 78,000 ವರೆಗೆ ನೆರವು ಒದಗಿಸುವ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದು ತಿಂಗಳಿಗೆ 300 ಯೂನಿಟ್‌ಗಳ ವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡುತ್ತದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅನುರಾಗ ಠಾಕೂರ್ ಅವರು, … Continued

ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳಕ್ಕೆ ಮೋದಿ ಸಂಪುಟ ಒಪ್ಪಿಗೆ

ನವದೆಹಲಿ; ನವರಾತ್ರಿಯ ನಾಲ್ಕನೇ ದಿನವಾದ ಬುಧವಾರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು ಹಬ್ಬದ ಕೊಡುಗೆ ನೀಡಿದೆ. ಮೂಲಗಳ ಪ್ರಕಾರ, ಬುಧವಾರ ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) ಮತ್ತು ಡಿಯರ್ನೆಸ್ ರಿಲೀಫ್ (ಡಿಆರ್) 4% ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ ತೋರಿಸಿದೆ. ಈ ಬಗ್ಗೆ ನಂತರ ಔಪಚಾರಿಕ ಘೋಷಣೆಯಾಗುವ ನಿರೀಕ್ಷೆಯಿದೆ. … Continued