ಪ್ರಧಾನಿಯವರೇ ನಾವು ಆಂದೋಳನ ಜೀವಿಯಾಗಲು ಹೆಮ್ಮೆ ಪಡುತ್ತೇವೆ, ಯಾಕೆಂದರೆ ಇದು ನಮಗೆ ಸ್ವಾತಂತ್ರ್ಯ ತಂದುಕೊಟ್ಟಿದೆ 

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾಜ್ಯಸಭೆಯಲ್ಲಿ ಭಾಷಣ ಮಾತನಾಡಿದ ಸಂರ್ಭದಲ್ಲಿ ಬಳಸಿದ “ಆಂದೋಳನ ಜೀವಿʼ ಎಂಬ ಪದ ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ಸಂದರ್ಭದಲ್ಲಿ ನೂತನ ಕೃಷಿ ಕಾನೂನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರಸ್ತಾಪಿಸುವ ಸಂರ್ಭದಲ್ಲಿ ಈಗ ʼಆಂದೋಳನ ಜೀವಿʼಗಳು ನಾಯಿಕೊಡೆಗಳಂತೆ ತಲೆಎತ್ತುತ್ತಿದ್ದಾರೆ ಹಾಗೂ ಎಲ್ಲಿ ಯಾವುದೇ … Continued