ಜೂನ್ 7ರ ವರೆಗೆ ಕಾದುನೋಡಿ ಲಾಕ್‌ಡೌನ್ ಕುರಿತು ನಿರ್ಧಾರ: ಶೆಟ್ಟರ

ಹುಬ್ಬಳ್ಳಿ:ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಕೋವಿಡ್ ಸೋಂಕಿತರ ಖಚಿತತೆ ಪ್ರಮಾಣ ಶೇ.16 ರಷ್ಟಿದೆ. ಪಾಸಿಟಿವ್ ದರ ಕಡಿಮೆಯಾದರೆ ರಾಜ್ಯದಲ್ಲಿ ಲಾಕ್‌ಡೌನ್ ತೆರವು ಮಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಹೇಳಿದ್ದಾರೆ. ಜೂನ್‌ 7 ರ ವರೆಗೆ ಕಾದು ನೋಡಿ ಲಾಕ್ ಡೌನ್ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಕೇಂದ್ರದ … Continued