ಲೋಕಸಭೆ ಚುನಾವಣೆಗೂ ಮುನ್ನ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ನಂತರ ಕೇಂದ್ರ ಸರ್ಕಾರವು ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೆ ತಂದಿದೆ. ಭಾರತೀಯ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವ ಮುನ್ನವೇ ಈ ಅಧಿಸೂಚನೆ ಹೊರಬಿದ್ದಿದೆ. ಅರ್ಜಿಗಳನ್ನು ಆನ್‌ಲೈನ್ ಮೋಡ್‌ನಲ್ಲಿ ಸಲ್ಲಿಸಲಾಗುತ್ತದೆ. ಇದಕ್ಕಾಗಿ ವೆಬ್ ಪೋರ್ಟಲ್ ಅನ್ನು ಒದಗಿಸಲಾಗಿದೆ. ಕಳೆದ ತಿಂಗಳು, ಕೇಂದ್ರ ಗೃಹ ಸಚಿವ … Continued

ಮೋದಿ ಸರ್ಕಾರದಿಂದ ‘ಟಚ್‌ಲೆಸ್’ ಲಸಿಕೆ ನೀಡಲು ಚಿಂತನೆ ..ಆಧಾರ್ ಮೂಲದ ಮುಖ ಗುರುತಿಸುವಿಕೆಗೆ ಪೈಲಟ್‌ ಯೋಜನೆ..!!

ನವ ದೆಹಲಿ: ಕೊರೊನಾ ಸೋಂಕು ತಪ್ಪಿಸಲು ಆಧಾರ್ ಮೂಲದ ಮುಖ ಗುರುತಿಸುವಿಕೆ ವ್ಯವಸ್ಥೆಯು ಶೀಘ್ರದಲ್ಲೇ ದೇಶಾದ್ಯಂತದ ಕೋವಿಡ್ -19 ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಫಿಂಗರ್‌ಪ್ರಿಂಟ್ ಅಥವಾ ಐರಿಸ್ ಸ್ಕ್ಯಾನ್ ಯಂತ್ರಗಳನ್ನು ಬದಲಾಯಿಸಬಹುದಾಗಿದೆ. ಆಧಾರ್ ಡೇಟಾ ಬಳಸಿಕೊಂಡು ಮುಖ ಗುರುತಿಸುವಿಕೆಯ ಸತ್ಯಾಸತ್ಯತೆ ಪರಿಶೀಲಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಪ್ರಾಯೋಗಿಕ ಯೋಜನೆಯಲ್ಲಿ ಕೆಲಸ ಮಾಡುತ್ತಿದೆ. ರಾಷ್ಟ್ರೀಯ ಆರೋಗ್ಯ … Continued