ಜನಸಂಖ್ಯಾ ಸಮೀಕ್ಷೆಯಲ್ಲಿ ಜಾತಿ ಗಣತಿ ಸೇರ್ಪಡೆ: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ: ಜಾತಿ ಜನಗಣತಿಯು ಮುಂದಿನ ರಾಷ್ಟ್ರೀಯ ಜನಗಣತಿದ ಭಾಗವಾಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಪ್ರಕಟಿಸಿದ್ದಾರೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. “ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ನಿರ್ಧರಿಸಿದೆ” ಎಂದು ಕೇಂದ್ರ ಸಚಿವರು ಬುಧವಾರ … Continued

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : 8ನೇ ವೇತನ ಆಯೋಗ ರಚನೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ : ಕೇಂದ್ರ ಸರ್ಕಾರಿ (Central Government) ನೌಕರರ ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8ನೇ ವೇತನ ಆಯೋಗ(8th Pay Commission) ಕ್ಕೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 8ನೇ ವೇತನ ಆಯೋಗವನ್ನು ರಚನೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು … Continued

ಭದ್ರತೆ, ಆರ್ಥಿಕ, ರಾಜಕೀಯ ವ್ಯವಹಾರ ಸೇರಿದಂತೆ ಮೋದಿ ಸರ್ಕಾರದ ವಿವಿಧ ಸಂಪುಟ ಸಮಿತಿಗಳ ರಚನೆ : ಸಂಪೂರ್ಣ ಪಟ್ಟಿ ಇಲ್ಲಿದೆ

ನವದೆಹಲಿ: ಭದ್ರತೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಕುರಿತು ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ   ವಿವಿಧ ಸಂಪುಟ ಸಮಿತಿಗಳನ್ನು ಮೋದಿ ಸರ್ಕಾರ ಬುಧವಾರ ರಚಿಸಿದೆ.ಸಂಸ್ಥೆಗಳು ಸೇರಿದಂತೆ ವಿವಿಧ ಕ್ಯಾಬಿನೆಟ್ ಸಮಿತಿಗಳನ್ನು ಮೋದಿ ಸರ್ಕಾರ ಬುಧವಾರ ರಚಿಸಿದೆ. ಸಂಪುಟ ಸಮಿತಿಗಳ ಸದಸ್ಯರಲ್ಲಿ ಬಿಜೆಪಿ ಮತ್ತು ಅದರ ಎನ್‌ಡಿಎ ಪಾಲುದಾರರಾದ ಜನತಾ ದಳ (ಯು), ತೆಲುಗು ದೇಶಂ ಪಕ್ಷ, … Continued

ಮೋದಿ 3.0 ಸರ್ಕಾರದಲ್ಲಿ ಸಚಿವರು ಯಾರ್ಯಾರು..? : ರಾಜನಾಥ ಸಿಂಗ್‌, ಗಡ್ಕರಿ…ಪ್ರಮಾಣವಚನಕ್ಕೂ ಮುನ್ನ ಫೋನ್‌ ಕರೆ ಸ್ವೀಕರಿಸಿದವರ ಪಟ್ಟಿ

ನವದೆಹಲಿ: ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಇಂದು ಭಾನುವಾರ ಸಂಜೆ 7:15 ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಮೊದಲು ತಮ್ಮ ಸಂಭಾವ್ಯ ಕ್ಯಾಬಿನೆಟ್ ಸಚಿವರು ಮತ್ತು ಸಂಸದರನ್ನು ಭೇಟಿಯಾಗಲಿದ್ದಾರೆ. ರಾಜನಾಥ ಸಿಂಗ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಮೋದಿ 3.0 ಕ್ಯಾಬಿನೆಟ್‌ನಲ್ಲಿ ಸಚಿವರಾಗುವವರು ಈಗಾಗಲೇ ಕರೆಗಳನ್ನು ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ನರೇಂದ್ರ ಮೋದಿಯವರೊಂದಿಗೆ ಪ್ರಮಾಣ … Continued

ಏಕಾಧಿಪತ್ಯ ರಾಜಕಾರಣದಿಂದ ಮತ್ತೆ ಸಮ್ಮಿಶ್ರ ಧರ್ಮಕ್ಕೆ: ಹೊಸ ದಾರಿಯಲ್ಲಿ ಬಿಜೆಪಿ, ಪುನರುತ್ಥಾನದತ್ತ ಇಂಡಿಯಾ ಒಕ್ಕೂಟ

ನವದೆಹಲಿ : ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಇಂದು, ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ 300 ಸ್ಥಾನಗಳ ಗಡಿ ದಾಟಲು ಹೆಣಗಾಡುತ್ತಿರುವಾಗ, ಬಿಜೆಪಿಗೆ ಸ್ವಂತ ಬಲದಿಂದ ಬಹುಮತದ 272 ಅನ್ನು ತಲುಪುವುದು ಕಷ್ಟಕರವಾಗಿದೆ. ಅದು ಮುಂದಿನ ಸರ್ಕಾರವನ್ನು ರಚಿಸಿದರೆ, ಅದು ಅದರ ಮಿತ್ರಪಕ್ಷಗಳ ಸಹಾಯದಿಂದ. ಮುಖ್ಯವಾಗಿ ಚಂದ್ರಬಾಬು ನಾಯ್ಡು ಅವರ ಟಿಡಿಪಿ, ಪ್ರಸ್ತುತ … Continued

ಲೋಕಸಭೆ ಚುನಾವಣೆಗೂ ಮುನ್ನ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ನಂತರ ಕೇಂದ್ರ ಸರ್ಕಾರವು ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೆ ತಂದಿದೆ. ಭಾರತೀಯ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವ ಮುನ್ನವೇ ಈ ಅಧಿಸೂಚನೆ ಹೊರಬಿದ್ದಿದೆ. ಅರ್ಜಿಗಳನ್ನು ಆನ್‌ಲೈನ್ ಮೋಡ್‌ನಲ್ಲಿ ಸಲ್ಲಿಸಲಾಗುತ್ತದೆ. ಇದಕ್ಕಾಗಿ ವೆಬ್ ಪೋರ್ಟಲ್ ಅನ್ನು ಒದಗಿಸಲಾಗಿದೆ. ಕಳೆದ ತಿಂಗಳು, ಕೇಂದ್ರ ಗೃಹ ಸಚಿವ … Continued

ಮೋದಿ ಸರ್ಕಾರದಿಂದ ‘ಟಚ್‌ಲೆಸ್’ ಲಸಿಕೆ ನೀಡಲು ಚಿಂತನೆ ..ಆಧಾರ್ ಮೂಲದ ಮುಖ ಗುರುತಿಸುವಿಕೆಗೆ ಪೈಲಟ್‌ ಯೋಜನೆ..!!

ನವ ದೆಹಲಿ: ಕೊರೊನಾ ಸೋಂಕು ತಪ್ಪಿಸಲು ಆಧಾರ್ ಮೂಲದ ಮುಖ ಗುರುತಿಸುವಿಕೆ ವ್ಯವಸ್ಥೆಯು ಶೀಘ್ರದಲ್ಲೇ ದೇಶಾದ್ಯಂತದ ಕೋವಿಡ್ -19 ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಫಿಂಗರ್‌ಪ್ರಿಂಟ್ ಅಥವಾ ಐರಿಸ್ ಸ್ಕ್ಯಾನ್ ಯಂತ್ರಗಳನ್ನು ಬದಲಾಯಿಸಬಹುದಾಗಿದೆ. ಆಧಾರ್ ಡೇಟಾ ಬಳಸಿಕೊಂಡು ಮುಖ ಗುರುತಿಸುವಿಕೆಯ ಸತ್ಯಾಸತ್ಯತೆ ಪರಿಶೀಲಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಪ್ರಾಯೋಗಿಕ ಯೋಜನೆಯಲ್ಲಿ ಕೆಲಸ ಮಾಡುತ್ತಿದೆ. ರಾಷ್ಟ್ರೀಯ ಆರೋಗ್ಯ … Continued