ರಾವಣ, ರಾಕ್ಷಸ, ಗೂಂಡಾ ಎಂದೆಲ್ಲ ಹೀಯಾಳಿಸಿದಿರಿ… ನನ್ನ ಮೇಲೆ ನಿಮಗೆ ಇಷ್ಟೊಂದು ಕೋಪವೇಕೆ ದೀದಿ?: ಬಿಜೆಪಿ ಸಮಾವೇಶದಲ್ಲಿ ಮೋದಿ ಪ್ರಶ್ನೆ
ಕೊಲ್ಕತ್ತಾ:ದೀದಿ (ಮಮತಾ ಬ್ಯಾನರ್ಜಿ) ನನ್ನ ಬಗ್ಗೆ ಬಹಳಷ್ಟು ಮಾತನಾಡಿದ್ದಾರೆ. ನನ್ನ ಮೇಲೆ ಅವರಿಗೆ ಕೋಪ ಎಷ್ಟಿತ್ತೆಂದರೆ ಅನೇಕ ಸಲ ರಾವಣ, ರಾಕ್ಷಸ, ಗೂಂಡಾ ಎಂದೆಲ್ಲ ಕರೆದು ನನ್ನನ್ನು ಹೀಯಾಳಿಸಿದ್ದೀರಿ. ದೀದಿಯವರೇ ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ? ಅಂಥದ್ದನ್ನು ನಾನೇನು ಮಾಡಿದ್ದೇನೆ ಎಂದು ಮಾರ್ಮಿಕವಾಗಿ ಕೇಳಿದರು. ಬೃಹತ್ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ … Continued