ದೆಹಲಿ ಬಿಜೆಪಿ ನಾಯಕ ತಜೀಂದರ್ ವಿರುದ್ಧ ಮೊಹಾಲಿ ಕೋರ್ಟಿನಿಂದ ವಾರೆಂಟ್ ಜಾರಿ: ಮತ್ತೆ ಬಂಧನದ ಭೀತಿ

ಚಂಡೀಗಢ: ಪಂಜಾಬ್ ಪೊಲೀಸರಿಂದ ಬಂಧಿಸಲ್ಪಟ್ಟು ಕೆಲವೇ ಗಂಟೆಗಳಲ್ಲಿ ಬಿಡುಗಡೆಯಾದ ಒಂದು ದಿನದ ನಂತರ, ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರು ಕಳೆದ ತಿಂಗಳು ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಾಲಿಯಲ್ಲಿ ಶನಿವಾರ ನ್ಯಾಯಾಲಯವು ಅವರ ವಿರುದ್ಧ ವಾರಂಟ್ ಹೊರಡಿಸಿದ್ದರಿಂದ ಮತ್ತೊಂದು ಬಂಧನದ ಭೀತಿ ಎದುರಾಗಿದೆ. ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ. ತಜಿಂದರ್ … Continued