ಕಚೇರಿಯಲ್ಲೇ ಸಹೋದ್ಯೋಗಿ ಯುವತಿಗೆ 20 ಬಾರಿ ಚಾಕುವಿನಿಂದ ಇರಿದು ಕೊಲೆ ; ನಂತರ ತನ್ನ ಗಂಟಲನ್ನೇ ಸೀಳಿಕೊಂಡ ಪಾಗಲ್‌ ಪ್ರೇಮಿ !

ನವದೆಹಲಿ: ಪಂಜಾಬ್‌ನ ಮೊಹಾಲಿಯಲ್ಲಿ ಅತ್ಯಂತ ಭೀಕರ ಮತ್ತು ನಡುಕ ತರಿಸುವ ಘಟನೆಯೊಂದು ನಡೆದಿದೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಆಕೆಯ ಮಾಜಿ ಪ್ರಿಯಕರ ಎಂದು ನಂಬಲಾದ ಸಹೋದ್ಯೋಗಿ ಕಚೇರಿಯ ಒಳಗಡೆಯೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಯುವತಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿಯೂ ಸಹ ತನ್ನದೇ … Continued

ಕಬಡ್ಡಿ ಆಟಗಾರನ ಹತ್ಯೆ ಆರೋಪಿ ಪೊಲೀಸ್ ಎನ್‌ ಕೌಂಟರಿನಲ್ಲಿ ಸಾವು

ಮೊಹಾಲಿ: ಪ್ರಖ್ಯಾತ ಕಬಡ್ಡಿ ಕ್ರೀಡಾಪಟು ಹಾಗೂ ಆಯೋಜಕ ಕನ್ವರ್ ದಿಗ್ವಿಜಯ ಸಿಂಗ್ ಅಲಿಯಾಸ್ ರಾಣಾ ಬಾಲಚೌರಿಯಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಕರಣ ಪಾಠಕ್ ಅಲಿಯಾಸ್ ಕರಣ್ ಡಿಫಾಲ್ಟರ್ ಎಂಬಾತ ಶನಿವಾರ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದಾನೆ ಎಂದು ವರದಿಯಾಗಿದೆ. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಈತನನ್ನು ಮೊಹಾಲಿಯ ಖರಾರ್ ಎಂಬಲ್ಲಿ ಪೊಲೀಸರು … Continued

ಮೊಹಾಲಿ: ಕಬಡ್ಡಿ ಆಟಗಾರ ರಾಣಾ ಹತ್ಯೆ ಆರೋಪಿ ಪೊಲೀಸ್ ಎನ್‌ಕೌಂಟರಿನಲ್ಲಿ ಸಾವು

ಮೊಹಾಲಿ: ಖ್ಯಾತ ಕಬಡ್ಡಿ ಆಟಗಾರ ರಾಣಾ ಬಾಲಚೌರಿಯಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹರ್ಪಿಂದರ್ ಅಲಿಯಾಸ್ ಮಿಡ್ಡು, ಬುಧವಾರ ಪಂಜಾಬ್‌ನ ಮೊಹಾಲಿಯಲ್ಲಿ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ. ತರನ್‌ ತಾರನ್ ಜಿಲ್ಲೆಯ ನೌಶೆಹ್ರಾ ಪನ್ನುವಾನ್ ನಿವಾಸಿಯಾದ ಹರ್ಪಿಂದರ್‌ನನ್ನು ಬಂಧಿಸಲು ಹೋದಾಗ ಪೊಲೀಸರು ಮತ್ತು ಆರೋಪಿಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯ ಸಮಯದಲ್ಲಿ ಹರ್ಪಿಂದರ್ … Continued

ಕಬಡ್ಡಿ ಪಂದ್ಯ ನಡೆಯುವಾಗಲೇ ಆಟಗಾರನ ಗುಂಡಿಕ್ಕಿ ಹತ್ಯೆ ; ಸೆಲ್ಫಿ ನೆಪದಲ್ಲಿ ಬಂದು ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು

ಮೊಹಾಲಿ: ಪಂಜಾಬ್‌ನ ಮೊಹಾಲಿಯಲ್ಲಿ ಸೋಮವಾರ ನಡೆಯುತ್ತಿದ್ದ ಕಬಡ್ಡಿ ಪಂದ್ಯಾವಳಿಯೊಂದರಲ್ಲಿ ಭಾಗವಹಿಸಿದ್ದ ಕಬಡ್ಡಿ ಆಟಗಾರನೊಬ್ಬನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.  ದಾಳಿಕೋರರು ಮೋಟಾರ್‌ಸೈಕಲ್‌ನಲ್ಲಿ ಬಂದು, ಮೊದಲು ಕಬಡ್ಡಿ ಆಟಗಾರ ರಾಣಾ ಬಾಲಚೌರಿಯಾ ಅವರ ಬಳಿ ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಸಮೀಪಿಸಿದ್ದಾರೆ. ನಂತರ ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು … Continued

ಆಘಾತಕಾರಿ ವೀಡಿಯೊ | 100 ಮೀಟರ್‌ ವರೆಗೆ ಎಳೆದೊಯ್ದ ಹಸು ; ವೃದ್ಧ ಸಾವು

ಮೊಹಾಲಿ: ಪಂಜಾಬ್‌ನ ಮೊಹಾಲಿಯಲ್ಲಿ ಹಸುವೊಂದು ವಯೋವೃದ್ಧರೊಬ್ಬರನ್ನು 100 ಮೀಟರ್‌ವರೆಗೆ ಎಳೆದೊಯ್ದ ನಂತರ ವಯೋವೃದ್ಧರೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಈ ದಾರುಣ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ ವೃದ್ಧನನ್ನು ಸರೂಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಬಿಡಾಡಿ ಹಸು ಆತನ ನಿವಾಸಕ್ಕೆ ನುಗ್ಗಿದೆ ಎಂದು ಹೇಳಲಾಗಿದೆ. ಸಿಸಿಟಿವಿ ದೃಶ್ಯಾವಳಿಯು ಹಸು ಆಕ್ರಮಣಕಾರಿಯಾಗಿ ಸರೂಪ್‌ ಸಿಂಗ್ ಅವರನ್ನು ಎಳೆಯುವುದನ್ನು … Continued