ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ತೆಲಂಗಾಣ ಸಚಿವರಾಗಿ ಪ್ರಮಾಣ ವಚನ

ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಕಾಂಗ್ರೆಸ್‌ನ ಹಿರಿಯ ಮುಖಂಡ ಮೊಹಮ್ಮದ್ ಅಜರುದ್ದೀನ್ ಅವರು ತೆಲಂಗಾಣ ಸಚಿವರಾಗಿ ಇಂದು (ಅಕ್ಟೋಬರ್‌ 31) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಜಿಷ್ಣು ದೇವ ವರ್ಮಾ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಸೇರ್ಪಡೆಯು ಕಾಂಗ್ರೆಸ್ … Continued

ಭ್ರಷ್ಟಾಚಾರ ಆರೋಪ : ತೆಲಂಗಾಣ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕ್ರಿಕೆಟರ್‌ ಮೊಹಮ್ಮದ್ ಅಜರುದ್ದೀನ್ ವಿರುದ್ಧ 4 ಪ್ರಕರಣಗಳು ದಾಖಲು

ಹೈದರಾಬಾದ್‌ : ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜುಬಿಲಿ ಹಿಲ್ಸ್ ಕ್ಷೇತ್ರದಿಂದ ಸ್ಪರ್ಧಿಸಲು ಯೋಜಿಸಿರುವ ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್‌ ಅಜರುದ್ದೀನ್ ಅವರು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (ಎಚ್‌ಸಿಎ) ಅಧ್ಯಕ್ಷರಾಗಿದ್ದಾಗ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮುಂದಾಗಿರುವ ಅಜರುದ್ದೀನ್ ಸೇರಿದಂತೆ ಹೈದರಾಬಾದ್ … Continued