ವಿದ್ವತ್ ಮೇಲೆ ಹಲ್ಲೆ ಪ್ರಕರಣ: ನಲಪಾಡ ವಿರುದ್ಧದ ವಿಚಾರಣೆ ಮುಂದುವರಿಕೆಗೆ ನ್ಯಾಯಾಲಯ ಸಮ್ಮತಿ
ಬೆಂಗಳೂರು: ಬೆಂಗಳೂರಿನ ಉದ್ಯಮಿಯೊಬ್ಬರ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿಲ್ಲವಾದ್ದರಿಂದ ಬೆಂಗಳೂರಿನ ವಿಚಾರಣಾಧೀನ ನ್ಯಾಯಾಲಯವು ವಿಚಾರಣೆಗೆ ಸಮ್ಮತಿ ಸೂಚಿಸಿದೆ ಎಂದು ಬಾರ್ & ಬೆಂಚ್ … Continued