ಸೌರ ವಿದ್ಯುತ್‌ ಚಾಲಿತ 3 ಟವರ್‌ಗಳು, 12 ಅಂತಸ್ತಿನ ಕಟ್ಟಡ, 300 ಕೊಠಡಿಗಳು, ಆಸ್ಪತ್ರೆ, ಸಭಾಂಗಣ ; ದೆಹಲಿಯಲ್ಲಿ 150 ಕೋಟಿ ರೂ.ವೆಚ್ಚದಲ್ಲಿ ನವೀಕರಿಸಿದ ಆರ್‌ ಎಸ್‌ ಎಸ್ ಕಚೇರಿ

ನವದೆಹಲಿ: 3.75 ಎಕರೆಯಲ್ಲಿ ಹರಡಿರುವ ಆರ್‌ಎಸ್‌ಎಸ್ ಕಚೇರಿಯು ಮೂರು 12 ಅಂತಸ್ತಿನ 3 ಎತ್ತರದ ಕಟ್ಟಡಗಳು, 300 ಕೊಠಡಿಗಳಿಂದ ಕೂಡಿದೆ. ದೆಹಲಿಯ ಜಾಂಡೆವಾಲನ್ ಪ್ರದೇಶದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೊಸ ಕಚೇರಿಯು ಆರ್‌ಎಸ್‌ಎಸ್‌ನ ಭವಿಷ್ಯದ ಕಾರ್ಯಚಟುವಟಿಕೆಗಳ ನೀಲನಕ್ಷೆಗಳನ್ನು ರಚಿಸುವ ಶಕ್ತಿ ಕೇಂದ್ರವಾಗಲಿದೆ. ಸುಮಾರು 75,000 ಪ್ರೇರಿತ ಸ್ವಯಂಸೇವಕರು ಮತ್ತು ಕಾರ್ಯಕರ್ತರ ಸೇನೆಯಿಂದ 150 ಕೋಟಿ ರೂಪಾಯಿಗಳ … Continued

ಕೆಲವರು ʼಸೂಪರ್‌ ಮ್ಯಾನ್‌ʼ ನಂತರ ‘ಭಗವಾನ’, ‘ವಿಶ್ವರೂಪಿ’ ಆಗಲು ಬಯಸ್ತಾರೆ ; ಮೋಹನ ಭಾಗವತ-ಇದು ಮೋದಿ ಮೇಲೆ ಪರೋಕ್ಷ ದಾಳಿ ಎಂದ ಕಾಂಗ್ರೆಸ್

ಗುಮ್ಲಾ : “ಸೂಪರ್‌ಮ್ಯಾನ್” ಆಗಲು ಗುರಿ ಹೊಂದಿದ್ದಾರೆ, ನಂತರ “ದೇವತೆ” (ದೇವರು) “ಭಗವಾನ ” ಮತ್ತು “ವಿಶ್ವರೂಪ” (ಸರ್ವವ್ಯಾಪಿ) ಆಗಲು ಸಹ ಬಯಸುತ್ತಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ ಭಾಗವತ ಹೇಳಿದ್ದಾರೆ. ಜಾರ್ಖಂಡ್‌ನ ಗುಮ್ಲಾದಲ್ಲಿ ಆರ್‌ಎಸ್‌ಎಸ್ ಸದಸ್ಯ ಅಶೋಕ ಭಗತ್ ನಡೆಸುತ್ತಿರುವ ಲಾಭರಹಿತ ಸಂಸ್ಥೆ ವಿಕಾಸ ಭಾರತಿ ಗುರುವಾರ (ಜುಲೈ 18) … Continued

ಧರ್ಮಾಧಾರಿತ ಜನಸಂಖ್ಯೆ ಅಸಮತೋಲನ ಕಡೆಗಣಿಸುವ ವಿಚಾರವಲ್ಲ, ಎಲ್ಲ ಧರ್ಮಕ್ಕೆ ಅನ್ವಯವಾಗುವ ಜನಸಂಖ್ಯಾ ನೀತಿ ಜಾರಿ ಮಾಡಿ : ಮೋಹನ​ ಭಾಗವತ್​

ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ ಭಾಗವತ್ ಅವರು ಜನಸಂಖ್ಯೆಯ ಅಸಮತೋಲನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಇತಿಹಾಸದಲ್ಲಿ ಜನಸಂಖ್ಯೆಯ ಅಸಮತೋಲನದ ತೀವ್ರ ಪರಿಣಾಮಗಳನ್ನು ಭಾರತ ಅನುಭವಿಸಿದೆ ಎಂದು ಹೇಳಿದ್ದಾರೆ. ಜನಸಂಖ್ಯೆಯ ಏರಿಕೆಯನ್ನು ತಡೆಯಲು ಸಮಗ್ರ ನೀತಿಗೆ ಕರೆ ನೀಡಿದ ಅವರು, ಸಮಾಜದ ಎಲ್ಲಾ ವರ್ಗದವರು ಅದನ್ನು ಪಾಲಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. 97 … Continued

ಹಿಂದೂ-ಮುಸ್ಲಿಮರ ನಡುವೆ ಜಗಳ ತಂದಿದ್ದೇ ಬ್ರಿಟಿಷರು: ಮೋಹನ್ ಭಾಗವತ್

ಮುಂಬೈ: ಹಿಂದೂಗಳು ಮತ್ತು ಮುಸ್ಲಿಮರ ನಡುವೆ ತಪ್ಪು ಕಲ್ಪನೆ ಸೃಷ್ಟಿಸುವ ಮೂಲಕ ಇಬ್ಬರೂ ಕಿತ್ತಾಡುವಂತೆ ಮಾಡಿದವರು ಬ್ರಿಟಿಷರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ. ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಮುಸ್ಲಿಂ ಸಮುದಾಯದ ಬುದ್ಧಿಜೀವಿಗಳನ್ನು ಭೇಟಿ ಮಾಡಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ , ಬ್ರಿಟಿಷರು ಮುಸ್ಲಿಮರಿಗೆ ಬಹುಸಂಖ್ಯಾತ ಹಿಂದೂ … Continued