ಧರ್ಮಾಧಾರಿತ ಜನಸಂಖ್ಯೆ ಅಸಮತೋಲನ ಕಡೆಗಣಿಸುವ ವಿಚಾರವಲ್ಲ, ಎಲ್ಲ ಧರ್ಮಕ್ಕೆ ಅನ್ವಯವಾಗುವ ಜನಸಂಖ್ಯಾ ನೀತಿ ಜಾರಿ ಮಾಡಿ : ಮೋಹನ​ ಭಾಗವತ್​

ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ ಭಾಗವತ್ ಅವರು ಜನಸಂಖ್ಯೆಯ ಅಸಮತೋಲನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಇತಿಹಾಸದಲ್ಲಿ ಜನಸಂಖ್ಯೆಯ ಅಸಮತೋಲನದ ತೀವ್ರ ಪರಿಣಾಮಗಳನ್ನು ಭಾರತ ಅನುಭವಿಸಿದೆ ಎಂದು ಹೇಳಿದ್ದಾರೆ. ಜನಸಂಖ್ಯೆಯ ಏರಿಕೆಯನ್ನು ತಡೆಯಲು ಸಮಗ್ರ ನೀತಿಗೆ ಕರೆ ನೀಡಿದ ಅವರು, ಸಮಾಜದ ಎಲ್ಲಾ ವರ್ಗದವರು ಅದನ್ನು ಪಾಲಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. 97 … Continued

ಹಿಂದೂ-ಮುಸ್ಲಿಮರ ನಡುವೆ ಜಗಳ ತಂದಿದ್ದೇ ಬ್ರಿಟಿಷರು: ಮೋಹನ್ ಭಾಗವತ್

ಮುಂಬೈ: ಹಿಂದೂಗಳು ಮತ್ತು ಮುಸ್ಲಿಮರ ನಡುವೆ ತಪ್ಪು ಕಲ್ಪನೆ ಸೃಷ್ಟಿಸುವ ಮೂಲಕ ಇಬ್ಬರೂ ಕಿತ್ತಾಡುವಂತೆ ಮಾಡಿದವರು ಬ್ರಿಟಿಷರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ. ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಮುಸ್ಲಿಂ ಸಮುದಾಯದ ಬುದ್ಧಿಜೀವಿಗಳನ್ನು ಭೇಟಿ ಮಾಡಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ , ಬ್ರಿಟಿಷರು ಮುಸ್ಲಿಮರಿಗೆ ಬಹುಸಂಖ್ಯಾತ ಹಿಂದೂ … Continued