‘ಹಿಂದೂ ಧರ್ಮ ನೋಂದಣಿಯಾಗಿಲ್ಲ’…: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್

ನವದೆಹಲಿ/ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನನ್ನು ತಾನು ನೋಂದಾಯಿಸಿಕೊಳ್ಳಬೇಕು ಹಾಗೂ ತನ್ನ ಹಣಕಾಸು ಸೇರಿದಂತೆ ಇತರೆ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಬಹಿರಂಗ ಪತ್ರಕ್ಕೆ ತಾನು “ಪ್ರತಿಕ್ರಿಯಿಸುವುದಿಲ್ಲ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ (ಸರಸಂಘಚಾಲಕ) ಮೋಹನ ಭಾಗವತ್ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, “ಇದೆಲ್ಲವೂ … Continued

ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಕಾನೂನಾತ್ಮಕ ಸ್ಥಾನಮಾನ, ಸಾಂಸ್ಥಿಕ ರಚನೆ ಹಾಗೂ ಆರ್ಥಿಕ ಮೂಲಗಳನ್ನು ಬಹಿರಂಗಪಡಿಸಬೇಕು ಎಂದು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. 100 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಸಂಸ್ಥೆಯನ್ನು ಅಭಿನಂದಿಸುವುದರ ಜೊತೆಗೆ ಅದರ ಕಾನೂನು ಸ್ಥಿತಿ, ಸಾಂಸ್ಥಿಕ ರಚನೆ, ಹಣಕಾಸಿನ ಮೂಲಗಳು ಮತ್ತು ಭಾರತೀಯ ಕಾನೂನುಗಳ ಅನುಸರಣೆಯ ಬಗ್ಗೆ ಸ್ಪಷ್ಟೀಕರಣವನ್ನು … Continued

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ

ಫಿರೋಜಾಬಾದ್ (ಉತ್ತರ ಪ್ರದೇಶ): ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ ಭಾಗವತ್ ಅವರು ಪ್ರಯಾಣಿಸುತ್ತಿದ್ದ ದೆಹಲಿ ಮುಖಿ ‘ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್’ ರೈಲಿನ ಮೇಲೆ ಗುರುವಾರ ಸಂಜೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಚಲಿಸುತ್ತಿದ್ದ ರೈಲಿನ ಕೋಚ್ ಒಂದರ ಕಿಟಕಿ ಗಾಜು ಜಖಂಗೊಂಡಿದೆ. ಆದರೆ, ಘಟನೆಯಲ್ಲಿ ಮೋಹನ ಭಾಗವತ್ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಉತ್ತರ … Continued

ವೀಡಿಯೊಗಳು…| ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ ; ರಾಮ ಮಂದಿರ ಶಿಖರದ ಮೇಲೆ ಕೇಸರಿ ಧ್ವಜ ಹಾರಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ಶ್ರೀರಾಮ ಮಂದಿರದ ಗೋಪುರದ (ಶಿಖರ) ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಕೇಸರಿ ಧ್ವಜವನ್ನು ಹಾರಿಸುವ ಮೂಲಕ ದೇವಾಲಯದ ನಿರ್ಮಾಣ ಕಾರ್ಯದ ಪೂರ್ಣಗೊಳಿಸುವಿಕೆಯನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಚೇರಿ (PMO) ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, 10 ಅಡಿ ಎತ್ತರ ಮತ್ತು 20 ಅಡಿ ಉದ್ದವಿರುವ ಈ … Continued

ಮತಭೇದ ಇರಬಹುದು… ಆದರೆ ಜಗಳವಿಲ್ಲ” : ಕೇಂದ್ರ ಸರ್ಕಾರದ ಜೊತೆಗಿನ ಸಂಬಂಧದ ಬಗ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಸರಸಂಘಚಾಲಕ ಮೋಹನ ಭಾಗವತ ಅವರು ಬಿಜೆಪಿ ಜೊತೆಗಿನ ಸಂಬಂಧದಲ್ಲಿ ಬಿಕ್ಕಟ್ಟುಗಳಿವೆ ಎಂಬ ಊಹಾಪೋಹಗಳನ್ನು ಗುರುವಾರ ತಳ್ಳಿಹಾಕಿದ್ದಾರೆ. ಬಿಜೆಪಿ ಜೊತೆಗೆ ಮತಭೇದ ಇರಬಹುದು, ಆದರೆ ಯಾವುದೇ ಜಗಳವಿಲ್ಲ ಎಂದು ಸ್ಪಷ್ಟಪಡಿಸಿದರು. ಭಾಗವತ್ ದೆಹಲಿಯ ವಿಜ್ಞಾನ ಭವನದಲ್ಲಿ ‘ಆರ್‌ಎಸ್‌ಎಸ್ ಶತಮಾನೋತ್ಸವ ಉಪನ್ಯಾಸ ಸರಣಿ – 100 ವರ್ಷಗಳ ಸಂಘದ ಪಯಣ: ಹೊಸ ದಿಗಂತಗಳು’ … Continued

“ಯಾರು ಯಾವಾಗ ನಿವೃತ್ತರಾಗಬೇಕೆಂದು ಎಂದಿಗೂ ಹೇಳಿಲ್ಲ “: 75 ವರ್ಷದ ನಿವೃತ್ತಿ ನಿಯಮದ ಬಗ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ

ನವದೆಹಲಿ: ಸೆಪ್ಟೆಂಬರ್‌ನಲ್ಲಿ ತಮ್ಮ 75 ನೇ ಜನ್ಮದಿನದ ನಂತರ ಪ್ರಧಾನಿ ನರೇಂದ್ರ ಮೋದಿ ‘ನಿವೃತ್ತ’ರಾಗುತ್ತಾರೆ ಎಂಬ ಊಹಾಪೋಹದ ಮಧ್ಯೆ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ ಭಾಗವತ ಅವರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. 75 ವರ್ಷಕ್ಕಿಂತ ಮೇಲ್ಪಟ್ಟ ಯಾರಾದರೂ ತಮ್ಮ ಹುದ್ದೆಯಿಂದ ಕೆಳಗಿಳಿಯುವಂತೆ ಒತ್ತಾಯಿಸುವ ಯಾವುದೇ ನಿಯಮವನ್ನು ಸಂಘಟನೆಯಲ್ಲಿ … Continued

ಪ್ರಧಾನಿ ಮೋದಿ, ಮೋಹನ ಭಾಗವತ್ ಹೆಸರು ಹೇಳಿದ್ರೆ ನಿಮಗೆ ಹೊಡೆಯುವುದಿಲ್ಲ ಎಂದಿದ್ರು ; ಮಾಲೇಗಾಂವ್ ಪ್ರಕರಣದ ಬಗ್ಗೆ ಪ್ರಜ್ಞಾ ಠಾಕೂರ್

ನವದೆಹಲಿ: 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಶನಿವಾರ, ತನಿಖಾ ಅಧಿಕಾರಿಗಳು ತನಿಖೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ,, ಇಂದ್ರೇಶಕುಮಾರ ಮತ್ತು ಇತರರ ಹೆಸರುಗಳನ್ನು ಹೇಳುವಂತೆ ಒತ್ತಡ ಹೇರಿದ್ದರು ಮತ್ತು … Continued

ಸೌರ ವಿದ್ಯುತ್‌ ಚಾಲಿತ 3 ಟವರ್‌ಗಳು, 12 ಅಂತಸ್ತಿನ ಕಟ್ಟಡ, 300 ಕೊಠಡಿಗಳು, ಆಸ್ಪತ್ರೆ, ಸಭಾಂಗಣ ; ದೆಹಲಿಯಲ್ಲಿ 150 ಕೋಟಿ ರೂ.ವೆಚ್ಚದಲ್ಲಿ ನವೀಕರಿಸಿದ ಆರ್‌ ಎಸ್‌ ಎಸ್ ಕಚೇರಿ

ನವದೆಹಲಿ: 3.75 ಎಕರೆಯಲ್ಲಿ ಹರಡಿರುವ ಆರ್‌ಎಸ್‌ಎಸ್ ಕಚೇರಿಯು ಮೂರು 12 ಅಂತಸ್ತಿನ 3 ಎತ್ತರದ ಕಟ್ಟಡಗಳು, 300 ಕೊಠಡಿಗಳಿಂದ ಕೂಡಿದೆ. ದೆಹಲಿಯ ಜಾಂಡೆವಾಲನ್ ಪ್ರದೇಶದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೊಸ ಕಚೇರಿಯು ಆರ್‌ಎಸ್‌ಎಸ್‌ನ ಭವಿಷ್ಯದ ಕಾರ್ಯಚಟುವಟಿಕೆಗಳ ನೀಲನಕ್ಷೆಗಳನ್ನು ರಚಿಸುವ ಶಕ್ತಿ ಕೇಂದ್ರವಾಗಲಿದೆ. ಸುಮಾರು 75,000 ಪ್ರೇರಿತ ಸ್ವಯಂಸೇವಕರು ಮತ್ತು ಕಾರ್ಯಕರ್ತರ ಸೇನೆಯಿಂದ 150 ಕೋಟಿ ರೂಪಾಯಿಗಳ … Continued

ಕೆಲವರು ʼಸೂಪರ್‌ ಮ್ಯಾನ್‌ʼ ನಂತರ ‘ಭಗವಾನ’, ‘ವಿಶ್ವರೂಪಿ’ ಆಗಲು ಬಯಸ್ತಾರೆ ; ಮೋಹನ ಭಾಗವತ-ಇದು ಮೋದಿ ಮೇಲೆ ಪರೋಕ್ಷ ದಾಳಿ ಎಂದ ಕಾಂಗ್ರೆಸ್

ಗುಮ್ಲಾ : “ಸೂಪರ್‌ಮ್ಯಾನ್” ಆಗಲು ಗುರಿ ಹೊಂದಿದ್ದಾರೆ, ನಂತರ “ದೇವತೆ” (ದೇವರು) “ಭಗವಾನ ” ಮತ್ತು “ವಿಶ್ವರೂಪ” (ಸರ್ವವ್ಯಾಪಿ) ಆಗಲು ಸಹ ಬಯಸುತ್ತಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ ಭಾಗವತ ಹೇಳಿದ್ದಾರೆ. ಜಾರ್ಖಂಡ್‌ನ ಗುಮ್ಲಾದಲ್ಲಿ ಆರ್‌ಎಸ್‌ಎಸ್ ಸದಸ್ಯ ಅಶೋಕ ಭಗತ್ ನಡೆಸುತ್ತಿರುವ ಲಾಭರಹಿತ ಸಂಸ್ಥೆ ವಿಕಾಸ ಭಾರತಿ ಗುರುವಾರ (ಜುಲೈ 18) … Continued

ಧರ್ಮಾಧಾರಿತ ಜನಸಂಖ್ಯೆ ಅಸಮತೋಲನ ಕಡೆಗಣಿಸುವ ವಿಚಾರವಲ್ಲ, ಎಲ್ಲ ಧರ್ಮಕ್ಕೆ ಅನ್ವಯವಾಗುವ ಜನಸಂಖ್ಯಾ ನೀತಿ ಜಾರಿ ಮಾಡಿ : ಮೋಹನ​ ಭಾಗವತ್​

ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ ಭಾಗವತ್ ಅವರು ಜನಸಂಖ್ಯೆಯ ಅಸಮತೋಲನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಇತಿಹಾಸದಲ್ಲಿ ಜನಸಂಖ್ಯೆಯ ಅಸಮತೋಲನದ ತೀವ್ರ ಪರಿಣಾಮಗಳನ್ನು ಭಾರತ ಅನುಭವಿಸಿದೆ ಎಂದು ಹೇಳಿದ್ದಾರೆ. ಜನಸಂಖ್ಯೆಯ ಏರಿಕೆಯನ್ನು ತಡೆಯಲು ಸಮಗ್ರ ನೀತಿಗೆ ಕರೆ ನೀಡಿದ ಅವರು, ಸಮಾಜದ ಎಲ್ಲಾ ವರ್ಗದವರು ಅದನ್ನು ಪಾಲಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. 97 … Continued