ನಾಳೆ ಮೈಸೂರಲ್ಲಿ ಭಾರತ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ..?

ಬೆಂಗಳೂರು: ಇಂದು, ಭಾನುವಾರ ಸಂಜೆ ಮೈಸೂರಿಗೆ ಆಗಮಿಸುತ್ತಿರುವ ಸೋನಿಯಾ ಗಾಂಧಿ ನಾಳೆ, ಸೋಮವಾರ ಮೈಸೂರು ನಗರದಿಂದ ಸಾಗಲಿರುವ  ಭಾರತ ಜೋಡೋ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ. ಇಂದು ಸಂಜೆಯೇ ಕರ್ನಾಟಕಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿವೆ. ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್​ ಹೆಚ್ಚು ಒತ್ತು ಕೊಡುತ್ತಿದೆ. ಅಕ್ಟೋಬರ್‌ 6ರಂದು ಪ್ರಿಯಾಂಕಾ … Continued

ಬಿಜೆಪಿ ಸೇರ್ಪಡೆಯಾಗಲಿರುವ ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್

ನವದೆಹಲಿ: ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮುಂದಿನ ವಾರ ತಮ್ಮ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ (PLC) ಅನ್ನು ಕೇಸರಿ ಪಕ್ಷದೊಂದಿಗೆ ವಿಲೀನಗೊಳಿಸುವ ಮೂಲಕ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸೆಪ್ಟೆಂಬರ್ 19 ರಂದು ವಿಲೀನ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿಯ ಆಪ್ತ ಮೂಲಗಳು ತಿಳಿಸಿದ್ದು, ದಿನಾಂಕವನ್ನು ಇನ್ನೂ ದೃಢಪಡಿಸಿಲ್ಲ ಎಂದು … Continued