ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಕೆಶಿ ವಿರುದ್ಧದ ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವದೆಹಲಿಯ ರೌಸ್​ ಅವೆನ್ಯೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಬೆಳಗ್ಗೆ ಹಾಜರಾಗಿದ್ದರು. ಜೊತೆಗೆ ಸಂಸದ ಡಿ.ಕೆ.ಸುರೇಶ್​, ಸಚಿನ್​ ನಾರಾಯಾಣ್​, ಆಂಜನೇಯ, ಸುನೀಲ್​ ಶರ್ಮ, ರಾಜೇಂದ್ರ ಸಹ ಹಾಜರಾಗಿದ್ದರು. ಕೋರ್ಟ್‌ ಜಾಮೀನು ಅರ್ಜಿ ವಿಚಾರಣೆಯನ್ನ ಜುಲೈ 30ಕ್ಕೆ ಕೋರ್ಟ್ ಮುಂದೂಡಿದೆ. ;ಟ೧2018ರಲ್ಲಿ ದೆಹಲಿಯ ಸಪ್ತರ್​ … Continued