ಬೇಲೆಕೇರಿ ಅಕ್ರಮ ಅದಿರು ರಫ್ತು ಪ್ರಕರಣ : ಬೆಂಗಳೂರು ಸೇರಿ ಹಲವು ಸ್ಥಳಗಳಲ್ಲಿ ಇ.ಡಿ. ಶೋಧ
ಬೆಂಗಳೂರು: ಬೇಲೆಕೇರಿ ಬಂದರಿನ ಮೂಲಕ ನಡೆದಿದೆ ಎನ್ನಲಾದ ಅಕ್ರಮ ಕಬ್ಬಿಣದ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ED)ದ ಬೆಂಗಳೂರು ವಲಯ ಕಚೇರಿಯು ಗುರುವಾರ ರಾಜ್ಯದ ಬೆಂಗಳೂರು, ಹೊಸಪೇಟೆ ಹಾಗೂ ಹರಿಯಾಣದ ರಾಜ್ಯದ ಗುರುಗ್ರಾಮ ಸೇರಿದಂತೆ ಒಟ್ಟು 20 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ ಎಂದು ಇ.ಡಿ. ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಸುಪ್ರೀಂ ಕೋರ್ಟ್ … Continued