ಹಾವೇರಿ | ಲೋಕಾಯುಕ್ತ ದಾಳಿ ವೇಳೆ ಲಕ್ಷಗಟ್ಟಲೆ ನಗದು ಹಣ ಗಂಟುಕಟ್ಟಿ ಕಿಟಿಕಿಯಿಂದ ಹೊರಗೆ ಎಸೆದ ಅಧಿಕಾರಿ…!

ಹಾವೇರಿ: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಹೆದರಿದ ಅಧಿಕಾರಿಯೊಬ್ಬರು ನೋಟುಗಳ ಕಟ್ಟುಗಳನ್ನು ಗಂಟುಕಟ್ಟಿ ಹೊರಗೆಸೆದಿರುವ ವಿದ್ಯಮಾನ ಹಾವೇರಿಯಲ್ಲಿ ನಡೆದಿರುವುದು ವರದಿಯಾಗಿದೆ. ಹಾವೇರಿ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಹಿರೇಕೆರೂರು ಉಪವಿಭಾಗದ ಸಹಾಯಕ ಇಂಜಿನಿಯರ್ ಕಾಶಿನಾಥ ಭಜಂತ್ರಿ ಎಂಬವರು ಲೋಕಾಯುಕ್ತ ಅಧಿಕಾರಿಗಳ ದಾಳಿಯ ವೇಳೆ 9 ಲಕ್ಷ … Continued