ಸೌದಿ ಜೈಲಿನಲ್ಲಿ 18 ವರ್ಷದಿಂದ ಇರುವ ವ್ಯಕ್ತಿಯ ಬಿಡುಗಡೆಗಾಗಿ ಸಂಗ್ರಹವಾಯ್ತು 34 ಕೋಟಿ ರೂ…!

ಕೋಝಿಕ್ಕೋಡ್ : ಸೌದಿ ಅರೇಬಿಯಾದಲ್ಲಿ 18 ವರ್ಷಗಳಿಂದ ಜೈಲಿನಲ್ಲಿರುವ ಕೋಝಿಕ್ಕೋಡಿನ ಕೋಡಂಪುಳ ಮೂಲದ ಅಬ್ದುಲ್ ರಹೀಮ್ ಬಿಡುಗಡೆಗೆ ನಿಗದಿತ ಸಮಯಕ್ಕಿಂತ ಎರಡು ದಿನ ಮುಂಚಿತವಾಗಿ 34 ಕೋಟಿ ರೂ. ನಿಧಿ ಸಂಗ್ರಹವಾಗಿದೆ. ರಿಯಾದ್‌ನಲ್ಲಿ ಬಂಧಿಯಾಗಿರುವ ಅಬ್ದುಲ್ ರಹೀಮ್ ಬಿಡುಗಡೆಗಾಗಿ ಕೇರಳ ಹಾಗೂ ರಾಜ್ಯದ ಹೊರಗೆ ಅಪಾರ ನಿಧಿ ಸಂಗ್ರಹವಾಯಿತು. ಪ್ರಪಂಚದ ಹಲವು ಭಾಗಗಳಲ್ಲಿರುವ ಮಲಯಾಳಿಗಳು ಅಬ್ದುಲ್ … Continued

ಬಳ್ಳಾರಿ : 5.60 ಕೋಟಿ ರೂ. ಹಣ, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಜಪ್ತಿ

ಬಳ್ಳಾರಿ : 2024 ರ ಲೋಕಸಭೆ ಚುನಾವಣೆಗೆ ಮುನ್ನ ಬಳ್ಳಾರಿ ಪೊಲೀಸರು ನಡೆಸಿದ ಪ್ರಮುಖ ದಾಳಿಯಲ್ಲಿ 5.60 ಕೋಟಿ ರೂಪಾಯಿ ನಗದು, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಆಭರಣಗಳು ಮತ್ತು 68 ಬೆಳ್ಳಿಯ ತುಂಡುಗಳನ್ನು ಬಳ್ಳಾರಿ ಪಟ್ಟಣದಲ್ಲಿ ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯ (Bellary) ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಂಬಳಿ … Continued

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಜನರಿಗೆ ಕೋಟ್ಯಂತರ ರೂ. ವಂಚನೆ ಆರೋಪ : ದೂರು ದಾಖಲು

ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್‌ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಬ್ಸಿಡಿಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಸಂಗ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬ್ಲೂ ವಿಂಗ್ಸ್ ಎಂಬ ಹೆಸರಿನ ನಕಲಿ ಟ್ರಸ್ಟ್ ಅಡಿ ಪವಿತ್ರಾ ಮತ್ತು ಆಕೆಯ ಗ್ಯಾಂಗ್ ಹಲವರಿಗೆ … Continued

ಎಂಟು ಜನರನ್ನು ಮದುವೆಯಾಗಿ ಹಣ-ಚಿನ್ನಾಭರಣದೊಂದಿಗೆ ಪರಾರಿಯಾಗಿರುವ ಮಹಿಳೆಗಾಗಿ ಪೊಲೀಸರ ಹುಡುಕಾಟ…!

ಎಂಟು ಮಂದಿಯನ್ನು ಮದುವೆಯಾಗಿ ಹಣ, ಚಿನ್ನಾಭರಣ ಕದ್ದು ಪರಾರಿಯಾಗಿರುವ ರಶೀದಾ ಎಂಬ ಮಹಿಳೆಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮದುವೆಯಾದ ಕೆಲವೇ ದಿನಗಳಲ್ಲಿ ಈ ಯುವತಿ ಮನೆಯಲ್ಲಿದ್ದ ನಗದು, ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದಳು. ರಶೀದಾ ಎಂಬ ಯುವತಿ ಸೇಲಂ ಜಿಲ್ಲೆಯ ತಾರಮಂಗಲದ ಫೈನಾನ್ಷಿಯರ್ ಮೂರ್ತಿ ಅವರೊಂದಿಗೆ ಮದುವೆಯಾಗಿ ಚಿನ್ನಾಭರಣದೊಂದಿಗೆ ಪರಾರಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಸೇಲಂ … Continued

ಪಿರಿಯಾಪಟ್ಟಣ : ಕಿಡಿಗೇಡಿಗಳಿಂದ ಚರ್ಚಿನ ಬಾಲ ಏಸುವಿನ ಪ್ರತಿಮೆ ಭಗ್ನ ; ಹಣ, ಕಾಣಿಕೆ ಡಬ್ಬಿ ಕಳ್ಳತನ

ಮೈಸೂರು: ಪಿರಿಯಾಪಟ್ಟಣದ ಗೋಣಿಕೊಪ್ಪ ರಸ್ತೆಯ ಸೇಂಟ್‌ ಮೇರಿಸ್‌ ಚರ್ಚ್‌ನಲ್ಲಿ ಕಿಡಿಗೇಡಿಗಳು ಹಲವು ವಸ್ತುಗಳಿಗೆ ಹಾನಿಯುಂಟು ಮಾಡಿದ್ದು, ಹಣವನ್ನು ದೋಚಿದ್ದಾರೆ. ಪೊಲೀಸರ ಪ್ರಕಾರ, ಮಂಗಳವಾರ ಅಪರಿಚಿತ ವ್ಯಕ್ತಿಗಳು ಚರ್ಚಿಗೆ ಹಾನಿ ಮಾಡಿದ್ದಾರೆ. ಚರ್ಚ್‌ನ ಬಾಲ ಏಸುವಿನ ಪ್ರತಿಮೆಗೆ ಹಾನಿ ಮಾಡಿ ದೇಣಿಗೆ ಪೆಟ್ಟಿಗೆಯಲ್ಲಿದ್ದ ಹಣವನ್ನು ದೋಚಿದ್ದಾರೆ. ಸೇಂಟ್‌ ಮೇರಿಸ್‌ ಚರ್ಚ್ ಅನ್ನು ಕ್ರಿಸ್‌ಮಸ್‌ ಅಂಗವಾಗಿ ಲೈಟಿಂಗ್‌ನಿಂದ ಸಿಂಗರಿಸಿ … Continued

ಸಿಡಿ ಯುವತಿ ಮನೆಯಲ್ಲಿ ಸಿಕ್ಕ ಲಕ್ಷಾಂತರ ಹಣ ಎಲ್ಲಿಂದ ಬಂತು?: ಎಸ್‌ಐಟಿ ತನಿಖೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿಯ ಆರ್‌.ಟಿ ನಗರ ನಿವಾಸದಲ್ಲಿ ಎಸ್‌ಐಟಿ ಅಧಿಕಾರಿಗಳು ಶೋಧ ನಡೆಸಿದ್ದು, ಈ ವೇಳೆ ಕೆಲವು ಮಹತ್ವದ ದಾಖಲೆಗಳು ಸಿಕ್ಕಿವೆ ಎನ್ನಲಾಗಿದೆ. ಯುವತಿಯ ಮನೆಯಲ್ಲಿ 23 ಲಕ್ಷ ರೂ. ನಗದು ಹಣ ಸಿಕ್ಕಿದೆ ಎನ್ನಲಾಗಿದ್ದು, ಕೆಲಸ ಕೊಡಿಸುವುದಾಗಿ ರಮೇಶ ಜಾರಕಿಹೊಳಿ ಮೋಸ ಮಾಡಿದ್ದಾರೆ … Continued