ಸಿದ್ದಾಪುರ: ಮಂಗನಕಾಯಿಲೆಗೆ ಮಹಿಳೆ ಸಾವು
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಗೇರಿಯ ಜಾನಕಿ ವೀರಭದ್ರ ಹೆಗಡೆ(85) ಮಂಗನ ಕಾಯಿಲೆಯಿಂದ ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಮೆಗ್ಗಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಮಂಗನಕಾಯಿಲೆ(KFD)ಗೆ ಬುಧವಾರ ಬೆಳಿಗ್ಗೆ ನಿಧನಳಾಗಿದ್ದಾರೆ. ಇದು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಮೊದಲ ಸಾವಾಗಿದೆ. ಒಂದು ವಾರದಲ್ಲಿ ಮಂಗನ ಕಾಯಿಲೆಯ ಆರು ಸೋಂಕಿತರು ಪತ್ತೆಯಾಗಿದ್ದಾರೆ. ಏಪ್ರಿಲ್ 12ರಂದು … Continued