ಜೂನ್‌ 15ರಿಂದ ಆಗುಂಬೆ ಘಾಟ್‌ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ: ಭಾರಿ ಮಳೆಯಿಂದ ಭೂ ಕುಸಿತ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಮುಂಗಾರು ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗುಂಬೆ ಘಾಟ್‌ನಲ್ಲಿ (Agumbe Ghat) ಜೂ.15ರಿಂದ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ … Continued

ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ : ಜೂನ್ ನಿಂದ ಸೆಪ್ಟೆಂಬರ್ ಅವಧಿಗೆ ಹವಾಮಾನ ಇಲಾಖೆ ತನ್ನ ಮಾನ್ಸೂನ್ ಮುನ್ಸೂಚನೆಯನ್ನು ಸ್ವಲ್ಪ ಪರಿಷ್ಕರಿಸಿದೆ, ದೀರ್ಘಾವಧಿಯ ಸರಾಸರಿಯ 106 ಪ್ರತಿಶತದಷ್ಟು ಮಳೆಯಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದ್ದು, ಇದು ಹಿಂದಿನ ಅಂದಾಜಿನ 105 ಪ್ರತಿಶತಕ್ಕಿಂತ ಹೆಚ್ಚಾಗಿದೆ. ಈ ಮುನ್ಸೂಚನೆಯಲ್ಲಿ ಪ್ಲಸ್ ಅಥವಾ ಮೈನಸ್ ಶೇಕಡಾ 4 ರಷ್ಟು ಸಂಭವನೀಯ ವ್ಯತ್ಯಾಸವಾಗಬಹುದು ಎಂದು ಹೇಳಿದೆ. … Continued

ವಾಡಿಕೆಗಿಂತ ಒಂದು ವಾರಕ್ಕಿಂತ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ…!

ನವದೆಹಲಿ: ನೈಋತ್ಯ ಮಾನ್ಸೂನ್ ಶನಿವಾರ ಕೇರಳವನ್ನು ತಲುಪಿದ್ದು, 2009 ರ ನಂತರ ಭಾರತದ ಮುಖ್ಯ ಭೂಭಾಗಕ್ಕೆ ನೈಋತ್ಯ ಮುಂಗಾರು ಮಳೆ ಇಷ್ಟು ಮೊದಲು ಆಗಮಿಸಿರುವುದು ಇದೇ ಮೊದಲು ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. 2009 ರಲ್ಲಿ, ಮಾನ್ಸೂನ್ ಮೇ 23 ರಂದು ಕೇರಳಕ್ಕೆ ಆಗಮಿಸಿತ್ತು, 1975 ರಿಂದ ಲಭ್ಯವಿರುವ ದತ್ತಾಂಶವು ಮಾನ್ಸೂನ್ 1990 … Continued

ಈ ವರ್ಷದ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ; ರೈತರಿಗೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ

ನವದೆಹಲಿ: ದೇಶವು ಈ ವರ್ಷ ಉತ್ತಮ ಮಾನ್ಸೂನ್ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಐಎಂಡಿ (IMD) ಮುನ್ಸೂಚನೆ ಪ್ರಕಾರ, ದೇಶವು ಮುಂಬರುವ ಜೂನ್-ಸೆಪ್ಟೆಂಬರ್ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯ ಮಳೆ (ಶೇಕಡಾ 100)ಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಈ ಋತುವಿನ ಮೊದಲ ದೀರ್ಘಾವಧಿಯ ಮುನ್ಸೂಚನೆಯಲ್ಲಿ, ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ … Continued

ಸೆಪ್ಟೆಂಬರ್‌ ತಿಂಗಳಲ್ಲೂ ‘ವಾಡಿಕೆಗಿಂತ ಹೆಚ್ಚು ಮಳೆ’ ; ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಆಗಸ್ಟ್‌ನಲ್ಲಿ ಭಾರೀ ಮಳೆಯ ನಂತರ ಸೆಪ್ಟೆಂಬರ್‌ನಲ್ಲಿ ಸಹ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು , ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಒಟ್ಟು ಮಳೆಯು ತಿಂಗಳ ದೀರ್ಘಾವಧಿಯ ಸರಾಸರಿ (LPA) ಯ 109% ಗಿಂತ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ. ಸೆಪ್ಟೆಂಬರ್‌ ತಿಂಗಳ ವಾಡಿಕೆ ಮಳೆ 168 ಮಿಮೀ … Continued

ವೀಡಿಯೊ…| ಭಾರಿ ಭೂಕುಸಿತ-ಕುಸಿದ ಬೃಹತ್ ಪರ್ವತದ ಒಂದು ಭಾಗ : ಆಗಸದೆತ್ತರಕ್ಕೆ ಧೂಳಿನ ಮೋಡ ; ಬದರಿನಾಥ ಹೆದ್ದಾರಿ ಬಂದ್

ಡೆಹ್ರಾಡೂನ್‌: ಈ ವರ್ಷ ಮುಂಗಾರು ಮಳೆ ಉತ್ತರ ಭಾರತಕ್ಕೆ ಕಾಲಿಡುತ್ತಿದ್ದಂತೆ ಹಿಮಾಲಯದ ಉತ್ತರಾಖಂಡ ರಾಜ್ಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಭಾರೀ ಮಳೆಯಿಂದಾಗಿ ರಾಜ್ಯದ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯ ಪಾತಾಳಗಂಗಾ ಲಾಂಗ್ಸಿ ಸುರಂಗದ ಬಳಿ ಭಾರಿ ಭೂಕುಸಿತ ಉಂಟಾಗಿದ್ದು, ಬುಧವಾರ ರಸ್ತೆಯನ್ನು ನಿರ್ಬಂಧಿಸಲಾಗಿದೆ. ಭೂಕುಸಿತದಿಂದ ಭಾರಿ ಪ್ರಮಾಣದ ಧೂಳು ಆವರಿಸಿದ್ದರಿಂದ ಗೋಚರತೆಗೆ ಕೆಲಕಾಲ ಅಡ್ಡಿ … Continued

ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ನವದೆಹಲಿ: ಈಶಾನ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದಲ್ಲಿ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ತಿಳಿಸಿದೆ. ವರ್ಚುವಲ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ ಐಎಂಡಿ (IMD) ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ ಅವರು, ಒಟ್ಟಾರೆಯಾಗಿ ದೇಶದಾದ್ಯಂತ ಜುಲೈ ಸರಾಸರಿ ಮಳೆಯು ಸಾಮಾನ್ಯಕ್ಕಿಂತ ಹೆಚ್ಚಾಗಿ ಇರುತ್ತದೆ. … Continued

ಭಾರತದಲ್ಲಿ ಜೂನ್ ತಿಂಗಳಲ್ಲಿ ಮಾನ್ಸೂನ್ ಮಳೆ ಕೊರತೆ : ಹವಾಮಾನ ಇಲಾಖೆ

ನವದೆಹಲಿ: ಭಾರತದ ಹವಾಮಾನ ಇಲಾಖೆ (IMD) ಮಂಗಳವಾರ ತನ್ನ ಜೂನ್ ತಿಂಗಳ ಮಳೆಯ ಮುನ್ಸೂಚನೆಯನ್ನು ನವೀಕರಣ ಮಾಡಿದ್ದು, ಈ ವರ್ಷದ ಜೂನ್‌ ತಿಂಗಳಲ್ಲಿ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ತಿಳಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತದ ಕೆಲವು ಭಾಗಗಳು ತೀವ್ರವಾದ ಶಾಖದ ಅಲೆಯಲ್ಲಿ ತತ್ತರಿಸುತ್ತಿವೆ. ಈಗ ದೇಶದಲ್ಲಿ ಮಾನ್ಸೂನ್ ಆಗಮನದ ಕುರಿತಾದ ನವೀಕರಣದಲ್ಲಿ ಭಾರತ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಬಿರುಗಾಳಿ ಸಹಿತ … Continued

ಕರ್ನಾಟಕಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಪ್ರವೇಶ : ಈ ಜಿಲ್ಲೆಗಳಲ್ಲಿ ಭಾರೀ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು: ಎಲ್ಲರೂ ನಿರೀಕ್ಷಿಸುತ್ತಿದ್ದ ನೈರುತ್ಯ ಮುಂಗಾರು (southwest monsoon) ಜೂನ್ 2 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಜೂನ್‌ 5-6ರ ಆಗಮಿಸಲಿದೆ ಎಂದು ನಿರೀಕ್ಷಿಸಲಾಗಿದ್ದ ದಿನಾಂಕಗಳಿಗಿಂತ ಮುಂಚಿತವಾಗಿ ಆಗಮಿಸುತ್ತಿದೆ…! ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿರುವಂತೆ ಕೇರಳಕ್ಕೆ ಗುರುವಾರ (ಮೇ 30) ಮಾನ್ಸೂನ್ ಆಗಮನದ ಹಿನ್ನೆಲೆಯಲ್ಲಿ ಈ ಪ್ರಕಟಣೆ ಬಂದಿದೆ. ನೈಋತ್ಯ ಮಾನ್ಸೂನ್ ಗುರುವಾರ (ಮೇ … Continued