ಬೆಳಗಾವಿಯಲ್ಲಿ ಮಳೆಗಾಲದ ವಿಧಾನಮಂಡಲ ಅಧಿವೇಶನ: ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ..?

ಬೆಂಗಳೂರು : ಈ ಬಾರಿಯ ಮಳೆಗಾಲದ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸಲು ಸರ್ಕಾರ ಚಿಂತನೆ ನಡೆಸಿದ್ದು,  ಈ ಸಂಬಂಧ ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಂಪುಟ ಸಭೆಯಲ್ಲಿ  ಚರ್ಚಿಸಿ ಸಿಎಂ ಯಡಿಯೂರಪ್ಪ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.  ಕಳೆದ ಎರಡು ವರ್ಷಗಳಿಂದಲೂ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ಸರ್ಕಾರ ಅಧಿವೇಶನವನ್ನೇ … Continued