ತೀವ್ರ ಚರ್ಚೆಯ ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ಮಾರ್ಗಗಳ ತಡೆ) ತಿದ್ದುಪಡಿ ಮಸೂದೆ–2026 (The Public Examination (Prevention of Unfair Means) Amendment Bill)ಅನ್ನು ಲೋಕಸಭೆ ಪ್ರತಿಪಕ್ಷಗಳ ಘೋಷಣೆಗಳ ನಡುವೆಯೇ ಬುಧವಾರ ಅಂಗೀಕರಿಸಿದೆ. ತಿದ್ದುಪಡಿ ಮಸೂದೆಯ ಪ್ರಕಾರ, ಪ್ರಶ್ನೆಪತ್ರಿಕೆ … Continued

ʼವಂದೇ ಮಾತರಂ’ಗೆ ಅವಮಾನಿಸಿದರೆ ಜೈಲು ಶಿಕ್ಷೆ: ಸಂಸತ್ತಿನಲ್ಲಿ ಮಸೂದೆ ಮಂಡಿಸಲಿರುವ ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಸೋಮವಾರದ ಕಲಾಪದಲ್ಲಿ ‘ಪ್ರಿವೆನ್ಷನ್ ಆಫ್ ಇನ್ಸಲ್ಟ್ಸ್ ಟು ನ್ಯಾಷನಲ್ ಹಾನರ್ (ತಿದ್ದುಪಡಿ) ಮಸೂದೆ, 2026’ ಅನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಮಸೂದೆಯ ಕಾನೂನು ಮತ್ತು ನ್ಯಾಯಾಂಗ ರಕ್ಷಣೆಗಳನ್ನು ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ನೀಡುವ ಉದ್ದೇಶ ಹೊಂದಿದೆ. ಕೇಂದ್ರ … Continued

ಜುಲೈ 20ರಿಂದ ಸಂಸತ್ತಿನ ಮಳೆಗಾಲ ಅಧಿವೇಶನ; ಮಹತ್ವದ ಮಸೂದೆಗಳನ್ನು ಮಂಡಿಸಲಿದೆಯೇ ಸರ್ಕಾರ ?

ನವದೆಹಲಿ: ಸಂಸತ್ತಿನ ಮಳೆಗಾಲ (ಮಾನ್ಸೂನ್) ಅಧಿವೇಶನವು 2026ರ ಜುಲೈ 20ರಿಂದ ಆರಂಭವಾಗಿ ಆಗಸ್ಟ್ 13ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಶನಿವಾರ ಪ್ರಕಟಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ರಿಜಿಜು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಸರ್ಕಾರದ ಶಿಫಾರಸಿನ ಮೇರೆಗೆ … Continued

ಆಗಸ್ಟ್ 11 ರಿಂದ ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ

ಬೆಂಗಳೂರು: ರಾಜ್ಯದ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22ರವರೆಗೆ 9 ದಿನಗಳ ಕಾಲ ನಡೆಯಲಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಆಗಸ್ಟ್ 11 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಜಂಟಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕರ್ನಾಟಕ ರೋಹಿತ್ ವೇಮುಲಾ ಮಸೂದೆ, ಕರ್ನಾಟಕ … Continued

ವೀಡಿಯೊ..| ಸದನದಲ್ಲಿ ‘ಹಲ್ವಾ ಕಾರ್ಯಕ್ರಮ’ದ ಫೋಟೋ ತೋರಿಸಿ ರಾಹುಲ್ ಗಾಂಧಿ ಮಾತು : ಮುಖ ಮುಚ್ಚಿ ನಕ್ಕ ನಿರ್ಮಲಾ ಸೀತಾರಾಮನ್

ನವದೆಹಲಿ : ಲೋಕಸಭಾ ಕಲಾಪದಲ್ಲಿ ಸೋಮವಾರ ಕೇಂದ್ರ ಬಜೆಟ್ ಕುರಿತು ಮಾತನಾಡುತ್ತಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ, ʼಹಲ್ವಾ ಕಾರ್ಯಕ್ರಮʼದ ಫೋಟೋ ಪ್ರದರ್ಶನ ಮಾಡಿದಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಗುತ್ತಾ ಮುಖ ಮುಚ್ಚಿಕೊಂಡಿದ್ದಾರೆ. ಈ ಕಾರ್ಯಕ್ರಮದ ಫೋಟೋವನ್ನು ಲೋಕಸಭಾ ಕಲಾಪದಲ್ಲಿ ಪ್ರದರ್ಶನ ಮಾಡಿದ ರಾಹುಲ್ ಗಾಂಧಿ, ಈ ಫೋಟೋವನ್ನು ಗಮನಿಸಿ. ಇದರಲ್ಲಿ ಇರುವ … Continued