ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಸಾಧ್ಯತೆ !

ನವದೆಹಲಿ: ದೇಶದ ನೈಋತ್ಯ ಮುಂಗಾರು ಆಗಸ್ಟ್ ಮೊದಲಾರ್ಧದಲ್ಲಿ ಮತ್ತಷ್ಟು ಬಲಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಕಳೆದ ಕೆಲವು ವಾರಗಳಿಂದ ದೇಶದ ಹಲವು ಭಾಗಗಳಲ್ಲಿ ಮಳೆ ಕೊರತೆ ಕಂಡುಬಂದಿದ್ದರೂ, ಮುಂಗಾರು ಮತ್ತೆ ಚುರುಕುಗೊಂಡಿರುವುದರಿಂದ ಪರಿಸ್ಥಿತಿ ವೇಗವಾಗಿ ಸುಧಾರಿಸುತ್ತಿದೆ. ಇದರ ಪರಿಣಾಮವಾಗಿ ದಕ್ಷಿಣ ಭಾರತ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ … Continued

‘ಪ್ರಬಲ ಎಲ್ ನಿನೋ’ ನಡುವೆಯೂ ಭಾರತದ ಶೇ.95 ಭಾಗ ಮೋಡಗಳಿಂದ ಆವೃತ : ಮಳೆಗಾಲದ ಹಿಂದಿನ ವೈಜ್ಞಾನಿಕ ರಹಸ್ಯವೇನು?

ನವದೆಹಲಿ: ಈ ವಾರ ಭಾರತದಲ್ಲಿ ಬಹುತೇಕ ಎಲ್ಲೆಡೆ ಆಕಾಶದತ್ತ ನೋಡಿದರೆ ದಿಗಂತದಿಂದ ದಿಗಂತದವರೆಗೆ ಮೋಡಗಳ ಹೊದಿಕೆ ಮಾತ್ರ ಕಾಣುತ್ತಿದೆ. ಸಾಮಾನ್ಯವಾಗಿ ಇದು ಅಚ್ಚರಿಯ ಸಂಗತಿ. ಏಕೆಂದರೆ ಈ ವರ್ಷ ಪೆಸಿಫಿಕ್ ಮಹಾಸಾಗರದಲ್ಲಿ ಅತ್ಯಂತ ಪ್ರಬಲವಾದ ‘ಗಾಡ್ಜಿಲ್ಲಾ ಎಲ್ ನಿನೋ’ (Godzilla El Niño) ಕಂಡುಬಂದಿದೆ. ಇಂತಹ ಬಲಿಷ್ಠ ಎಲ್ ನಿನೋ ಸಾಮಾನ್ಯವಾಗಿ ಭಾರತದ ಮುಂಗಾರು ಮಳೆಯನ್ನು … Continued

ಭಾರತದಿಂದ ದಕ್ಷಿಣ ಕೊರಿಯಾ ವರೆಗೆ 10000 ಕಿಮೀ ವ್ಯಾಪಿಸಿದ ಮಳೆಮೋಡಗಳ ಬೃಹತ್‌ ಪಟ್ಟಿ ; ದೇಶದಲ್ಲಿ ಭರ್ಜರಿ ಮಳೆಯ ಮುನ್ಸೂಚನೆ

ನವದೆಹಲಿ: 2026ರ ನೈಋತ್ಯ ಮಾನ್ಸೂನ್ ತನ್ನ ಅತ್ಯಂತ ಸಕ್ರಿಯ ಹಂತವನ್ನು ತಲುಪಿರುವುದಕ್ಕೆ ಸಾಕ್ಷಿಯಾಗಿ, ಉತ್ತರ ಭಾರತದಿಂದ ಆರಂಭವಾಗಿ ಹಿಮಾಲಯ, ಚೀನಾ ಮೂಲಕ ದಕ್ಷಿಣ ಕೊರಿಯಾ ತನಕ ಸುಮಾರು 7,000 ರಿಂದ 10,000 ಕಿಲೋಮೀಟರ್ ಉದ್ದದ ಅದ್ಭುತ ಮಳೆಮೋಡಗಳ ಪಟ್ಟಿ (Rain Band) ಇತ್ತೀಚಿನ ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟವಾಗಿ ಗೋಚರಿಸಿದೆ. ಹವಾಮಾನ ವಿಜ್ಞಾನದಲ್ಲಿ “ಮಾನ್ಸೂನ್ ಕನ್ವರ್ಜೆನ್ಸ್ ಝೋನ್” … Continued

ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆ

ನವದೆಹಲಿ: ಹಲವು ದಿನಗಳ ಕಾಲ ವಿರಾಮ ನೀಡಿದ್ದ ನೈಋತ್ಯ ಮುಂಗಾರು ಇದೀಗ ಮತ್ತೆ ದೇಶಾದ್ಯಂತ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆ (IMD) ದೇಶದಾದ್ಯಂತ ದಟ್ಟ ಮೋಡಗಳು ಆವರಿಸಿರುವುದನ್ನು ತೋರಿಸುವ ವಿಶೇಷ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಈ ಚಿತ್ರಗಳನ್ನು ಇಸ್ರೋದ ಅತ್ಯಾಧುನಿಕ ಇನ್ಸಾಟ್‌-3ಡಿಎಸ್‌ (INSAT-3DS) ಹವಾಮಾನ ಉಪಗ್ರಹವು ಜುಲೈ 22ರಂದು ಮಧ್ಯಾಹ್ನ 3ರಿಂದ 3:27 ಗಂಟೆಯವರೆಗೆ … Continued

ಕರ್ನಾಟದಲ್ಲಿ ಈವರೆಗೂ ಮುಂಗಾರು ನೀರಸ ; 17 ಜಿಲ್ಲೆಗಳು, 129 ತಾಲೂಕುಗಳಲ್ಲಿ ಮಳೆ ಕೊರತೆ

ಬೆಂಗಳೂರು : ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕೊರತೆ ಮುಂದುವರಿದಿದ್ದು, ಜೂನ್ 1ರಿಂದ ಜುಲೈ 6ರ ವರೆಗೆ ಮುಂಗಾರು ಮಳೆ ಬಿದ್ದ ಪ್ರಮಾಣ ಗಮಿಸಿದರೆ 31 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಲ್ಲಿ ಮಳೆ ಕೊರತೆ(Deficit)ಯಾಗಿದೆ. 13 ಜಿಲ್ಲೆಗಳಲ್ಲಿ ಬಹುತೇಕ ವಾಡಿಕೆ (Normal)ಯಷ್ಟು ಮಳೆಯಾಗಿದ್ದರೆ ಒಂದು ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ ಎಂದು ಕರ್ನಾಟಕ ರಾಜ್ಯ … Continued

ಇನ್ಮುಂದೆ ಜೋರಾಗಿ ಅಬ್ಬರಿಸಲಿದೆಯಂತೆ ಮುಂಗಾರು ; ಅವಳಿ ಹವಾಮಾನ ವ್ಯವಸ್ಥೆಯಿಂದ ದೇಶಾದ್ಯಂತ ಭಾರಿ ಮಳೆಯ ಮುನ್ಸೂಚನೆ

ನವದೆಹಲಿ: ಹಲವು ವಾರಗಳಿಂದ ದೇಶದ ಬಹುತೇಕ ಕಡೆ  ನೈರುತ್ಯ ಮುಂಗಾರು ಮಳೆಯ ಕೊರತೆ ದಿನೇದಿನೇ ಹೆಚ್ಚಾಗುತ್ತಿದ್ದ  ವೇಳೆ ಈಗ ಅದು ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಹವಾಮಾನ ತಜ್ಞರ ಪ್ರಕಾರ, ಈ ವಾರ ಬಂಗಾಳ ಕೊಲ್ಲಿ ಮತ್ತು ಮಧ್ಯ ಭಾರತದ ಭಾಗಗಳಲ್ಲಿ ಎರಡು ಮಹತ್ವದ ಹವಾಮಾನ ವ್ಯವಸ್ಥೆಗಳು (ಕಡಿಮೆ ಒತ್ತಡದ ಪ್ರದೇಶಗಳು) ರೂಪುಗೊಳ್ಳುವ ಸಾಧ್ಯತೆ ಇದೆ. … Continued

ಕರ್ನಾಟಕದಲ್ಲಿ ಈ ವಾರ ಮಳೆ ಮತ್ತಷ್ಟು ಚುರುಕು ; ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಜೂನ್‌ನಲ್ಲಿ ಮಂಕಾಗಿದ್ದ ಮುಂಗಾರು ಮಳೆ ಜುಲೈ ಮೊದಲ ವಾರದಲ್ಲಿ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಜೂನ್ 29ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯಾಗಲಿದ್ದು,  ಯೆಲ್ಲೋ ಅಲರ್ಟ್ ಕೊಡಲಾಗಿದೆ.  ಶಿವಮೊಗ್ಗ ಹಾಸನಕ್ಕೆ ಭಾರಿ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಲ್ಲದೆ ಉತ್ತರ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 7 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಮುಂಗಾರು ಮಳೆಯ ಕೊರತೆಯ ನಡುವೆ ಕರ್ನಾಟಕದಾದ್ಯಂತ ಮುಂದಿನ 7 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇತ್ತೀಚಿನ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 30ರ ನಂತರ ರಾಜ್ಯದ ಹಲವೆಡೆ … Continued

ಮುಂಗಾರು ಕುಂಠಿತ ? ಭಾರತದ ಬಹುತೇಕ ಭಾಗಗಳಲ್ಲಿ ಮಳೆಮೋಡಗಳೇ ಕಾಣುತ್ತಿಲ್ಲ ; ಉಪಗ್ರಹ ಚಿತ್ರದಲ್ಲಿ ಆತಂಕಕಾರಿ ದೃಶ್ಯ

ನವದೆಹಲಿ : ನೈಋತ್ಯ ಮುಂಗಾರು ದೇಶದ ಬಹುತೇಕ ಭಾಗಗಳಿಗೆ ಅಧಿಕೃತವಾಗಿ ಪ್ರವೇಶಿಸಿದ್ದರೂ, ಮಧ್ಯ, ಪಶ್ಚಿಮ ಹಾಗೂ ವಾಯವ್ಯ ಭಾರತದ ವಿಶಾಲ ಪ್ರದೇಶಗಳಲ್ಲಿ ಅಸಾಮಾನ್ಯವಾಗಿ ಕಂಡುಬರುವ ಮೋಡರಹಿತ ವಾತಾವರಣ ಮುಂದುವರಿದಿದೆ. ಇತ್ತೀಚಿನ ಉಪಗ್ರಹ ಚಿತ್ರಗಳು ದೇಶದ ಬಹುಭಾಗದಲ್ಲಿ ವ್ಯಾಪಕ ಮಳೆ ಸುರಿಸುವ ದಟ್ಟ ಮಳೆಮೋಡಗಳು ಕಾಣಿಸದಿರುವುದನ್ನು ಸ್ಪಷ್ಟವಾಗಿ ತೋರಿಸಿವೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂಕಿಅಂಶಗಳ ಪ್ರಕಾರ, … Continued

ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ; ಯಾರಿಗೆ ಯಾವ ಜಿಲ್ಲೆ ; ಇಲ್ಲಿದೆ ವಿವರ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (DK Shivakumar) ಅಧಿಕಾರ ಸ್ವೀಕರಿಸಿದ 3 ವಾರಗಳ ಬಳಿಕ ಇದೀಗ ಸಚಿವರನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಲಾಗಿದೆ. ಮಳೆಗಾಲದ ತುರ್ತು ಪರಿಸ್ಥಿತಿ ಮತ್ತು ಪ್ರವಾಹ ನಿರ್ವಹಣೆಗಾಗಿ ಅವರು ತಾತ್ಕಾಲಿಕವಾಗಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ … Continued