ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಸಾಧ್ಯತೆ !
ನವದೆಹಲಿ: ದೇಶದ ನೈಋತ್ಯ ಮುಂಗಾರು ಆಗಸ್ಟ್ ಮೊದಲಾರ್ಧದಲ್ಲಿ ಮತ್ತಷ್ಟು ಬಲಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಕಳೆದ ಕೆಲವು ವಾರಗಳಿಂದ ದೇಶದ ಹಲವು ಭಾಗಗಳಲ್ಲಿ ಮಳೆ ಕೊರತೆ ಕಂಡುಬಂದಿದ್ದರೂ, ಮುಂಗಾರು ಮತ್ತೆ ಚುರುಕುಗೊಂಡಿರುವುದರಿಂದ ಪರಿಸ್ಥಿತಿ ವೇಗವಾಗಿ ಸುಧಾರಿಸುತ್ತಿದೆ. ಇದರ ಪರಿಣಾಮವಾಗಿ ದಕ್ಷಿಣ ಭಾರತ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ … Continued