ಮೇ 31ರಂದೇ ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶ : ಈ ಬಾರಿ ಉತ್ತಮ ಮಳೆ ನಿರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಈ ನಡುವಲ್ಲೇ ಹವಮಾನ ಇಲಾಖೆ ಕರ್ನಾಟಕಕ್ಕೆ ಮೇ 31 ರಂದು ನೈರುತ್ಯ ಮಾನ್ಸೂನ್‌ ಆಗಮಿಸಲಿದೆ ಎಂದು ಮಾಹಿತಿ ನೀಡಿದೆ. ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಭೀಕರ ಬರಗಾಲ ಎದುರಿಸಿದ್ದವು. ಆದರೆ, ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ … Continued

ಕೇರಳಕ್ಕೆ ಮೇ 31ರಂದು ನೈಋತ್ಯ ಮಾನ್ಸೂನ್ ಪ್ರವೇಶ : ವಾಡಿಕೆಗಿಂತ ಹೆಚ್ಚು ಮಳೆ ಸಾಧ್ಯತೆ ; ಹವಾಮಾನ ಇಲಾಖೆ

ನವದೆಹಲಿ : ಬಹುನಿರೀಕ್ಷಿತ ನೈಋತ್ಯ ಮಾನ್ಸೂನ್ ಮೇ 31 ರಂದು ಕೇರಳವನ್ನು ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ತಿಳಿಸಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರಂದು ಕೇರಳದಲ್ಲಿ ಪ್ರಾರಂಭವಾಗುತ್ತದೆ. ಭಾರತದ ಕೃಷಿ ಆರ್ಥಿಕತೆಗೆ ನಾಲ್ಕು-ತಿಂಗಳ ನೈಋತ್ವ ಮಾನ್ಸೂನ್‌ ಋತುಮಾನವು ನಿರ್ಣಾಯಕವಾಗಿದೆ, ಇದು ದೇಶದಾದ್ಯಂತ ವಾರ್ಷಿಕ ಮಳೆಯ ಸುಮಾರು 75% ರಷ್ಟನ್ನು … Continued

ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ : ನೈಋತ್ಯ ಮಾನ್ಸೂನ್ ಮುಂಚಿತವಾಗಿ ಆಗಮನ ; ಮುಂಗಾರು ಪೂರ್ವ ಮಳೆಯೂ ಜೋರು…!

ನವದೆಹಲಿ : ನೈಋತ್ಯ ಮಾನ್ಸೂನ್‌ ಮೇ 19ರೊಳಗೆ ಅಂದರೆ ಸಾಮಾನ್ಯವಾಗಿ ಆಗಮಿಸುವುದಕ್ಕಿಂತ ಮೂರು ದಿನ ಮುಂಚಿತವಾಗಿ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ನೈಋತ್ಯ ಮಾನ್ಸೂನ್‌ ಸಾಮಾನ್ಯವಾಗಿ ಮೇ 22 ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಕ್ಕೆ … Continued

ಇದು ಸಮಾಧಾನಕರ ಸುದ್ದಿ..: ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಅಧಿಕ ಪ್ರಮಾಣದಲ್ಲಿ ಕಂಡುಬರುತ್ತದೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. 2024ರಲ್ಲಿ ಮುಂಗಾರು ಸರಾಸರಿ 106 ಪ್ರತಿಶತದಷ್ಟು ( 87 ಸೆಂಟಿಮೀಟರ್‌ ) ಮಳೆ​ ಬರಲಿದೆ ಎಂದು ಹೇಳಿದೆ. ಎಲ್ ನಿನೋ ದುರ್ಬಲಗೊಳ್ಳುತ್ತಿದೆ. ಮಾನ್ಸೂನ್ ಪ್ರಾರಂಭವಾಗುವ ಜೂನ್‌ ವೇಳೆಗೆ ಇದು ತಟಸ್ಥವಾಗಲಿದೆ ಎಂದು ಐಎಂಡಿಯ … Continued

ಎಲ್ ನಿನೊ ದುರ್ಬಲ ; ಈ ಬಾರಿ ಭಾರತದಲ್ಲಿ ‘ಉತ್ತಮ ಮುಂಗಾರು ಮಳೆ’ ನಿರೀಕ್ಷೆ : ಹವಾಮಾನ ತಜ್ಞರು

ನವದೆಹಲಿ: ಅತ್ಯಂತ ಬಿಸಿಯಾದ 2023ರ ನಂತರ, ಎಲ್ ನಿನೊ ಪರಿಸ್ಥಿತಿಗಳು ಈ ವರ್ಷದ ಜೂನ್ ವೇಳೆಗೆ ಕರಗುತ್ತವೆ ಎಂದು ಹವಾಮಾನಶಾಸ್ತ್ರಜ್ಞರು ಭವಿಷ್ಯ ನುಡಿದಿದ್ದಾರೆ. ಪ್ರಪಂಚದಾದ್ಯಂತ ಹವಾಮಾನದ ಮೇಲೆ ಪರಿಣಾಮ ಬೀರುವ ಸಮಭಾಜಕ ಪೆಸಿಫಿಕ್ ಮಹಾಸಾಗರದ ತಾಪಮಾನ ಏರಿಕೆಯಾದ ಎಲ್ ನಿನೊ ದುರ್ಬಲಗೊಳ್ಳಲು ಪ್ರಾರಂಭಿಸಿದೆ ಮತ್ತು ಆಗಸ್ಟ್ ವೇಳೆಗೆ ಲಾ ನಿನಾ ಪರಿಸ್ಥಿತಿಗಳು ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು … Continued