ಮೂಡುಬಿದಿರೆ | ಶಿಕ್ಷಣ ಕಾಶಿ ಮುಕುಟಕ್ಕೆ ಮತ್ತೊಂದು ಗರಿ : ಆಗಸ್ಟ್ 10 ರಂದು ತಾಲೂಕಿನಲ್ಲೇ ಪ್ರಪ್ರಥಮ ಕಾನೂನು ಕಾಲೇಜು ಉದ್ಘಾಟನೆ
ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲೆಯ ಶಿರ್ತಾಡಿಯ ಭುವನ ಜ್ಯೋತಿ ವಿದ್ಯಾ ಸಮಚ್ಚಯದಲ್ಲಿ ಮೂಡುಬಿದರೆಯಲ್ಲಿಯೇ ಪ್ರಪ್ರಥಮ ಕಾನೂನು ವಿದ್ಯಾಲಯ ಪ್ರಾರಂಭವಾಗುತ್ತಿದೆ. ಆಗಸ್ಟ್ 10 ರಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಆಂಧ್ರಪ್ರದೇಶದ ರಾಜ್ಯಪಾಲರಾದ ಬೆಳುವಾಯಿ ಎಸ್. ಅಬ್ದುಲ್ ನಜೀರ್ ಅವರು ನೂತನ ಕಾನೂನು ವಿದ್ಯಾಲಯವನ್ನು ಉದ್ಘಾಟಿಸಲಿದ್ದಾರೆ. ನೂತನ ವಿದ್ಯಾಲಯಕ್ಕೆ ಈಗಾಗಲೇ 25 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ. … Continued