ಪತ್ನಿಯನ್ನು ಕೊಂದು ಮಂಚದ ಕೆಳಗಿಟ್ಟು ನಾಪತ್ತೆಯಾದ ಪತಿ
ಬೆಳಗಾವಿ: ತವರಿನಿಂದ ಕೇಳಿದಾಗಲೆಲ್ಲಾ ವರದಕ್ಷಿಣೆ ತಂದು ಕೊಡುವುದಕ್ಕೆ ವಿರೋಧಿಸಿದ ಪತ್ನಿಯನ್ನು ಕೊಂದು ಮಂಚದ ಕೆಳಗೆ ಬಚ್ಚಿಟ್ಟು ಪತಿ ನಾಪತ್ತೆಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿಯಲ್ಲಿ ಈ ಘಟನೆ ನಡೆದಿದ್ದು ,ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ದಿನದ ಹಿಂದೆ ಈ ಘಟನೆ ನಡೆದಿದ್ದು, ಆರೋಪಿ ಆಕಾಶ ಕುಂಬಾರ … Continued