ಕುಮಟಾ: ಕುತೂಹಲಕ್ಕೆ ಕಾರಣವಾದ ಮುಸ್ಗುಪ್ಪೆ ಗ್ರಾಮದಲ್ಲಿ ಪತ್ತೆಯಾದ ಗುಹೆ..!

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರಿನ ಮುಸ್ಗುಪ್ಪೆ ಗ್ರಾಮದ ಬಳಿ ಗುಹೆಯೊಂದು ಪತ್ತೆಯಾಗಿದ್ದು, ಇದು ಸ್ಥಳೀಯರಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಕುಮಟಾ ತಾಲೂಕಿನ ಮೂರೂರು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಮುಸ್ಗುಪ್ಪೆಯಲ್ಲಿ ರಸ್ತೆ ಬದಿಯಲ್ಲಿ ಮಣ್ಣು ತೆಗೆಯುತ್ತಿರುವಾಗ ಇದು ಕಂಡುಬಂದಿದೆ. ಇದು ಮಣ್ಣಿನ ಮಧ್ಯೆ ಪೊಳ್ಳು ಇರಬಹುದು ಎಂದು ಮಣ್ಣನ್ನು ತೆಗೆಯುತ್ತ ಹೋದಾಗ ಈ … Continued

ಮೂರೂರು ಪ್ರಗತಿ ವಿದ್ಯಾಲಯದಲ್ಲಿ ‘ಸಾಗರಸೇತು’ ರಾಮಕಥೆ ಮಂಗಲ-ಸಜ್ಜನರ ಸಿಟ್ಟು ಲೋಕಕ್ಕೆ ಅಪಾಯಕಾರಿ; ರಾಘವೇಶ್ವರ ಶ್ರೀ

ಕುಮಟಾ: ಸಜ್ಜನರ ಸಮಾಧಾನ, ಕ್ಷಮೆ, ಸರಳತೆಯನ್ನು ಎಂದೂ ಅವರ ಅಸಾಮರ್ಥ್ಯ ದೌರ್ಲಲ್ಯ ಎಂದು ಭಾವಿಸಬಾರದು; ಏಕೆಂದರೆ ಅವರ ಸಿಟ್ಟು ಲೋಕದ ಪಾಲಿಗೆ ಅಷ್ಟೇ ಕಂಟಕ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ಸಾಗರ ಸೇತು’ ರಾಮಕಥಾ ಸರಣಿಯ ಮಂಗಲ ಪ್ರವಚನ ಅನುಗ್ರಹಿಸಿದ ಅವರು, … Continued

ನಮ್ಮ ಹೃದಯವೇ ರಾಮಮಂದಿರ ಎಂದು ಅರಿತುಕೊಳ್ಳುವುದೇ ಬದುಕಿನ ಧರ್ಮ ; ರಾಘವೇಶ್ವರ ಶ್ರೀ

ಕುಮಟಾ: ಪ್ರತಿಯೊಬ್ಬರ ಅಂತರಾಳದಲ್ಲಿ ಆತ್ಮರೂಪದ ರಾಮನಿದ್ದಾನೆ. ನಮ್ಮ ಹೃದಯವೇ ರಾಮಮಂದಿರ ಎಂಬ ಸತ್ಯವನ್ನು ಅರಿತುಕೊಳ್ಳುವುದೇ ಬದುಕಿನ ಧರ್ಮ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ನಾಲ್ಕನೇ ದಿನದ ಪ್ರವಚನ ನೀಡಿದ ಅವರು, … Continued