ಅವಳಿ ಸಹೋದರಿಯನ್ನು 84 ಬಾರಿ ಇರಿದು ಕೊಂದ ಇಂಜಿನಿಯರ್‌ ; ತಾಯಿಗೂ ನೀಡಿದ ‘ಡೆಡ್ಲಿ ಸರ್ಪ್ರೈಸ್’

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದ ಈ ಘಟನೆಯು ಅತ್ಯಂತ ಆಘಾತಕಾರಿಯಾಗಿದ್ದು, ಕೇವಲ ವೃತ್ತಿಜೀವನ ಮತ್ತು ವೈಯಕ್ತಿಕ ಸಂಬಂಧದ ಕುರಿತಾದ ಭಿನ್ನಾಭಿಪ್ರಾಯವು ಎಷ್ಟು ಕ್ರೂರ ಹಂತಕ್ಕೆ ತಲುಪಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ. ವಿಮಾ ಕಂಪನಿಯೊಂದರಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ನೀಲಿಮಾ ಅವರ ಭೇಟಿ ಮಾಡಲು ಮಗ ಹಾರ್ದಿಕ್ ಕಳೆದ ವಾರ ಅವರ ಕಚೇರಿಗೆ ಹೋಗಿದ್ದ. “ಅಮ್ಮಾ … Continued

15 ದಿನಗಳ ಶಿಶುವನ್ನು ಫ್ರಿಜ್‌ ನಲ್ಲಿ ಇಟ್ಟು ಮಲಗಿದ ತಾಯಿ….! ಇದಕ್ಕೆ ಕಾರಣ…?

ನವದೆಹಲಿ : ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, 15 ದಿನಗಳ ನವಜಾತ ಶಿಶುವನ್ನು ಫ್ರಿಜ್‌ ನಲ್ಲಿ ಇರಿಸಿ ತಾಯಿ ನಿದ್ದೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ….! ಶೀತದ ತಾಪಮಾನದಿಂದಾಗಿ ಮಗು ಅಳಲು ಪ್ರಾರಂಭಿಸಿತು. ಆಗ ಮಗುವಿನ ಧ್ವನಿ ಕೇಳಿದ ಕುಟುಂಬದವರು ತಕ್ಷಣವೇ ಮಗುವನ್ನು ಫ್ರೀಜರ್‌ನಿಂದ ಹೊರತೆಗೆದಿದ್ದಾರೆ. . ಅವರ ಸಕಾಲಿಕ ಕಾರ್ಯವು … Continued

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಡಿದಾಡಿಕೊಂಡ ಬಿಜೆಪಿ ನಾಯಕರು….! ವೀಡಿಯೊ ವೈರಲ್‌

ಲಕ್ನೋ : ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಿಜೆಪಿ ನಾಯಕರು ಹೊಡೆದಾಡಿಕೊಂಡ ಘಟನೆ ಉತ್ತರಪ್ರದೇಶದ ಉತ್ತರ ಪ್ರದೇಶದ ಮೊರಾದಾಬಾದ್‍ನ ಛಜಲತ್ ಬ್ಲಾಕ್‍ನಲ್ಲಿ ಗುರುವಾರ (ಮಾರ್ಚ್‌ 27) ನಡೆದಿದೆ. ಬಿಜೆಪಿ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮತ್ತು ಬ್ಲಾಕ್ ಅಧ್ಯಕ್ಷರ ನಡುವೆ ಮುಖ್ಯ ಅತಿಥಿಗಳ ಕುರ್ಚಿಗಾಗಿ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿ … Continued

ಬೈಕ್‌ನಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿ ಬೆಕ್ಕು ಅಡ್ಡ ಬಂತೆಂದು ಅದನ್ನು ಜೀವಂತವಾಗಿ ಸುಟ್ಟು ಹಾಕಿದ ಮಹಿಳೆ-ಇತರರು….!

ನವದೆಹಲಿ: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ತಾವು ಹೋಗುತ್ತಿದ್ದ ಬೈಕ್‌ ದಾರಿಯಲ್ಲಿ ಬೆಕ್ಕು ಅಡ್ಡಬಂದು ದಾಟಿದೆ ಎಂದು ಕೋಪಗೊಂಡ ಮಹಿಳೆ ಮತ್ತು ಆಕೆಯ ಸ್ನೇಹಿತರು ಅದನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ವರದಿಯಾಗಿದೆ. ಬೆಕ್ಕನ್ನು ಜೀವಂತವಾಗಿ ಸೆರೆಹಿಡಿದು ಸುಟ್ಟು ಹಾಕಿರುವ ಮಹಿಳೆ ಮತ್ತು ಆಕೆಯ ಸ್ನೇಹಿತರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ … Continued

2 ಕ್ಷೇತ್ರಗಳಲ್ಲಿ ಒಂದೇ ಪಕ್ಷದ ತಲಾ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ;ತಾವೇ ಅಧಿಕೃತ ಅಭ್ಯರ್ಥಿಗಳೆಂದು ಹಕ್ಕು ಮಂಡನೆ…!

ನವದೆಹಲಿ: ಉತ್ತರ ಪ್ರದೇಶದ ರಾಂಪುರ ಮತ್ತು ಮೊರಬಾಬಾದ್ ಲೋಕಸಭಾ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ಕುರಿತು ಗೊಂದಲ ಉಂಟಾಗಿದೆ. ಯಾಕೆಂದರೆ ತಾವೇ ಅಧಿಕೃತ ಪಕ್ಷದ ಅಭ್ಯರ್ಥಿಗಳು ಎಂದು ಹೇಳಿಕೊಂಡು ಈ ಎರಡೂ ಕ್ಷೇತ್ರಗಳಿಂದ ತಲಾ ಇಬ್ಬರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ರಾಂಪುರದಲ್ಲಿ, 2022 ರ ಲೋಕಸಭಾ ಉಪಚುನಾವಣೆಯಲ್ಲಿ ಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಸೀಮ್ ರಾಜಾ … Continued

ಕೇವಲ 41 ಗಂಟೆಗಳಲ್ಲಿ 2,700 ಕಿಮೀ. ಚಾಲನೆ ಮಾಡಿ ತೀವ್ರ ಅಸ್ವಸ್ಥ ಕಾರ್ಮಿಕನನ್ನು ಸ್ವಂತ ಊರಿಗೆ ಸುರಕ್ಷಿತವಾಗಿ ತಲುಪಿಸಿದ ಆಂಬುಲೆನ್ಸ್‌ ಚಾಲಕ..!

ಮಂಗಳೂರು: ಮೂಡುಬಿದಿರೆ ಅಡಕೆ ಗೋದಾಮಿನ ಮಾಡಿನಿಂದ ಬಿದ್ದು ಕೋಮಾದಲ್ಲಿದ್ದ ಕಾರ್ಮಿಕನನ್ನು ಆಂಬ್ಯುಲೆನ್ಸ್‌ನಲ್ಲಿ ಆಮ್ಲಜನಕದ ವ್ಯವಸ್ಥೆ ಮಾಡಿ ಸುಮಾರು 2,700 ಕಿ.ಮೀ. ದೂರದಲ್ಲಿರುವ ಉತ್ತರ ಪ್ರದೇಶದ ಮೊರಾದಾಬಾದ್‌ಗೆ ಕೇವಲ 41 ಗಂಟೆಗಳಲ್ಲಿ ಕರೆದೊಯ್ದ ಐರಾವತ ಆಂಬ್ಯುಲೆನ್ಸ್‌ನ ಚಾಲಕನ ಸಾಹಸ ಈಗ ಭಾರೀ ಪ್ರಶಂಸೆಗೆ ಕಾರಣವಾಗಿದೆ. ಗಾಯಗೊಂಡು ಕೋಮಾಕ್ಕೆ ಹೋಗಿದ್ದ ಕಾರ್ಮಿಕನೊಬ್ಬನನ್ನು ರೋಗಿಯ ಊರಾದ ಉತ್ತರ ಪ್ರದೇಶದ ಮೊರಾದಬಾದ್​​ಗೆ … Continued