ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಕಲಿಸಲು ವಿರೋಧವಿಲ್ಲ: ಸಿದ್ದರಾಮಯ್ಯ

ಮಂಗಳೂರು: ಮಕ್ಕಳಿಗೆ ನೈತಿಕ ಶಿಕ್ಷಣ ನೀಡಲು ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಪರಿಚಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಕ್ರಮಕ್ಕೆ ನಮ್ಮ ಪಕ್ಷದ ವಿರೋಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದೊಗೆ ಮಾತನಾಡಿದ ಅವರು, ನಾನು ಭಗವದ್ಗೀತೆಯ ವಿರೋಧಿಯಲ್ಲ. ಶಾಲೆಗಳಲ್ಲಿ ಭಗವದ್ಗೀತೆ, ಖುರಾನ್ ಮತ್ತು … Continued