ಬೆಳಗಾವಿ : ಪ್ರೇಮಿಗಳೆಂದು ತಿಳಿದು ಅಕ್ಕ-ತಮ್ಮನನ್ನು ಕೂಡಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಬೆಳಗಾವಿ : ಬೆಳಗಾವಿ ಪ್ರವೇಶಿಸುವ ಕೋಟೆ ಕೆರೆಯ ದಡದಲ್ಲಿ ಕುಳಿತಿದ್ದವರನ್ನು ಶೆಡ್ ನೊಳಗೆ ಕೂಡಿಹಾಕಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಗಾಂಜಾ ನಶೆಯಲ್ಲಿ ಏಳು ಜನ ಅನ್ಯಕೋಮಿನ ಯುವಕರು ಸೇರಿ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಹೊರವಲಯದ ಯಮನಪುರದ ಸಚಿನ್ ಲಮಾಣಿ (22), ಮುಸ್ಕಾನ್ ಪಟೇಲ್ (23) … Continued