ಮುಂಡಗೋಡ : ಶಿಬಿರದ ಮೇಲೆ ಹೆಜ್ಜೇನು ದಾಳಿ, 50ಕ್ಕೂ ಹೆಚ್ಚು ಜನರಿಗೆ ಗಾಯ
ಕಾರವಾರ : ಹೆಜ್ಜೇನು ದಾಳಿಗೆ ಐವತ್ತಕ್ಕೂ ಹೆಚ್ಚು ಶಿಬಿರಾರ್ಥಿಗಳು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡಿನಲ್ಲಿ ಟಿಬೆಟಿಯನ್ ಕ್ಯಾಂಪ್ ಬಳಿ ನಡೆದಿದೆ. ಟಿಬೇಟಿಯನ್ ಕ್ಯಾಂಪ್ನ ಶಿಬಿರಕ್ಕೆ ಬಂದ ದಲಿತ ಸಂಘರ್ಷ ಸಮಿತಿಯ ರಾಜ್ಯ ಮಟ್ಟದ ಪದಾಧಿಕಾರಿಗಳು ಗಾಯಗೊಂಡಿದ್ದಾರೆ. ಟಿಬೇಟಿಯನ್ ಕ್ಯಾಂಪ್ನಲ್ಲಿ ದಲಿತ ಸಂಘರ್ಷ ಸಮಿತಿಯು ಮಾರ್ಚ್ 3 ಹಾಗೂ 4ರಂದು ಎರಡು ದಿನಗಳ ಶಿಬಿರ … Continued