ಅಹ್ಮದಾಬಾದ ಕ್ರೀಡಾಂಗಣಕ್ಕಿಟ್ಟ ಮೋದಿ ಹೆಸರು ತೆಗೆಯಲು ‌ಸ್ವಾಮಿ ಆಗ್ರಹ

ಅಹ್ಮದಾಬಾದ್‌ ಕ್ರೀಡಾಂಗಣಕ್ಕಿಡಲಾದ ತಮ್ಮ ಹೆಸರನ್ನು ತೆಗೆದುಹಾಕಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಆಗ್ರಹಿಸಿದ್ದಾರೆ. ಕ್ರೀಡಾಂಗಣಕ್ಕೆ ತಮ್ಮ ಹೆಸರಿಡುವಂತೆ ಹೇಳುವ ರಾಷ್ಟ್ರದ ನಾಯಕರು ಯಾರಾದರೂ ಇದ್ದಾರೆಯೇ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ನನ್ನ ಪ್ರಕಾರ ತಮ್ಮ ಹೆಸರಿಡುವಂತೆ ಸೂಚಿಸುವವರು ಸದ್ದಾಂ ಹುಸೇನ್ ಮತ್ತು ಗಡಾಫಿ ಇಬ್ಬರು ಮಾತ್ರ ಎಂದು ಅಭಿಪ್ರಾಯಪಟ್ಟರು. ನೆಹರೂ, ಮಾವೋ ಅಥವಾ … Continued