ಮೂವರು ಮಕ್ಕಳನ್ನು ನೀರಿನ ಸಂಪ್‌ ಗೆ ಎಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ವಿಜಯಪುರ : ಜಿಲ್ಲೆಯ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಸಮೀಪ ವಿಠ್ಠಲವಾಡಿ ತಾಂಡಾದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೂವರು ಮಕ್ಕಳನ್ನು ನೀರಿನ ಸಂಪ್‌ಗೆ ಎಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಇಂದು, ಭಾನುವಾರ ಬೆಳಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ (ತಾಯಿ)ಯನ್ನು ಗೀತಾ ರಾಮು ಚೌವ್ಹಾಣ (32), ಹಾಗೂ ಮಕ್ಕಳನ್ನು ಸೃಷ್ಟಿ (6) … Continued