ಉಕ್ರೇನ್​ನಲ್ಲಿ ಸಿಲುಕಿರುವ ಮಗನ ಬಗ್ಗೆ ಚಿಂತೆ ಮಾಡಿ ಪ್ರಾಣಬಿಟ್ಟ ತಾಯಿ..ವಿಡಿಯೋ ಕಾಲ್​ನಲ್ಲಿ ತಾಯಿಯ ಅಂತಿಮ ದರ್ಶನ ಪಡೆದ ಮಗ..

ತಿರುಪತ್ತೂರು(ತಮಿಳುನಾಡು): ರಷ್ಯಾ ದಾಳಿಯಿಂದಾಗಿ ಉಕ್ರೇನ್​ನಲ್ಲಿ ಸಿಲುಕಿರುವ ತನ್ನ ಮಗನ ಬಗ್ಗೆ ತೀವ್ರವಾಗಿ ಚಿಂತಿಸುತ್ತಿದ್ದ ತಾಯಿಯೊಬ್ಬರು ಮೃತಪಟ್ಟಿದ್ದಾರೆ. ಯುದ್ಧಪೀಡಿತ ದೇಶದಿಂದ ಸ್ವದೇಶಕ್ಕೆ ಬರಲು ಸಾಧ್ಯವಾಗದ ಮಗ ವಿಡಿಯೋ ಕರೆಯಲ್ಲೇ ಅಮ್ಮನ ಪಾರ್ಥಿವ ಶರೀರದ ದರ್ಶನ ಪಡೆದಿದ್ದು ಮನಕಲಕುವಂತಿತ್ತು.ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಪುದೂರಿನ ಶಶಿಕಲಾ ಮೃತ ಮಹಿಳೆ. ಶಂಕರ್ ಮತ್ತು ಶಶಿಕಲಾ ದಂಪತಿಯ ಮಗ ಶಕ್ತಿವೆಲ್ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದು, … Continued