ತಾಯಿ-ಮಗನ ಆತ್ಮಹತ್ಯೆ: ಮುಖ್ಯಮಂತ್ರಿ ಕೆಸಿಆರ್ ಪಕ್ಷದ 6 ಮುಖಂಡರ ಬಂಧನ

ಕಾಮರೆಡ್ಡಿ: ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಆತನ ತಾಯಿಯ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ತೆಲಂಗಾಣದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್‌ಎಸ್) ಆರು ಮುಖಂಡರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ಇಂದು, ಬುಧವಾರ ತಿಳಿಸಿದ್ದಾರೆ. ಟಿಆರ್‌ಎಸ್ ಮುಖಂಡರು ಮತ್ತು ಸರ್ಕಲ್ ಇನ್ಸ್‌ಪೆಕ್ಟರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಗಂಗಮ್ ಸಂತೋಷ್ ಮತ್ತು ಅವರ … Continued