ಮಗುವಿನೊಂದಿಗೆ ನದಿಗೆ ಹಾರಿದ್ದ ತಾಯಿ ಜೀವಂತವಾಗಿ ಪತ್ತೆ, ಮಗುವಿಗಾಗಿ ಮುಂದುವರಿದ ಶೋಧ

ಗದಗ: ಮೂರು ವರ್ಷದ ಮಗುವಿನೊಂದಿಗೆ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ರೋಣ ತಾಲ್ಲೂಕಿನ ಹೊಳೆಆಲೂರ ಗ್ರಾಮದ ಮಹಿಳೆ ನದಿಯಲ್ಲಿರುವ ಮುಳ್ಳು ಕಂಟಿಯಲ್ಲಿ ಜೀವಂತ ಪತ್ತೆಯಾಗಿದ್ದಾರೆ. ಆದರೆ ಮೂರು ವರ್ಷದ ಮಗು ಸಿಕ್ಕಿಲ್ಲ. ಶೋಧ ಕಾರ್ಯಾಚರಣೆ ಮುಂದುವರಿದಿದೆ. ಉಮಾದೇವಿ ಸಂಗಮೇಶ ಶೆಲ್ಲಿಕೇರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದವರು. ಅವರಿಗೆ ನಾಲ್ವರು ಹೆಣ್ಣುಮಕ್ಕಳಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಮೂರು … Continued