ತಾಯಿ, ಇಬ್ಬರು ಮಕ್ಕಳು ಸಜೀವ ದಹನ: ಶಾರ್ಟ್‌ ಸರ್ಕಿಟ್‌ನಿಂದ ಎಸಿ ಸ್ಫೋಟಗೊಂಡ ಶಂಕೆ

posted in: ರಾಜ್ಯ | 0

ರಾಯಚೂರು: ಶಾರ್ಟ್‌ ಸರ್ಕಿಟ್‌ನಿಂದ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಮನೆಯೊಳಗಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ದಹನವಾಗಿರುವ ದುರಂತ ಘಟನೆ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಕ್ತಿನಗರದ ಕೆಪಿಸಿ ಕ್ವಾಟ್ರಸ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದ್ದು ಮೃತರನ್ನು ಮಂಡ್ಯ ಮೂಲದ ರಂಜಿತಾ(33), ಮಕ್ಕಳಾದ ಮೃದಲ (13), ತಾರುಣ್ಯ(5) ಎಂದು ಗುರುತಿಸಲಾಗಿದೆ. ಶಾರ್ಟ್‌ … Continued

ಕಾರಿನ ಮೇಲೆ ಉರುಳಿದ ಕಾಂಕ್ರಿಟ್ ಮಿಕ್ಸ್ ಲಾರಿ : ತಾಯಿ-ಮಗಳು ಸಾವು

posted in: ರಾಜ್ಯ | 0

ಬೆಂಗಳೂರು: ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಬಿದ್ದು ಸ್ಥಳದಲ್ಲೇ ತಾಯಿ -ಮಗಳು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಬ್ಯಾಲದಮರದ ದೊಡ್ಡಿ ಬಳಿ ನಡೆದಿದೆ. ಶಾಲೆಗೆ ಬಿಡಲು ಮಗಳನ್ನು ಕಾರಿನಲ್ಲಿ ಬರುತ್ತಿದ್ದಾಗ ಮಿಕ್ಸರ್ ಲಾರಿ ಅದರ ಬಿದ್ದಿದೆ. ಕನಕಪುರ ರಸ್ತೆ ಮಾರ್ಗವಾಗಿ ಬನ್ನೇರುಘಟ್ಟಕ್ಕೆ ಬರುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ, ಲಾರಿ … Continued

ಊಟದ ವಿಚಾರಕ್ಕೆ ಜಗಳ: ತಾಯಿ, ಮಗ ಆತ್ಮಹತ್ಯೆ

posted in: ರಾಜ್ಯ | 0

ರಾಮನಗರ: ಕೌಟುಂಬಿಕ ಕಲಹದಿಂದ ನೊಂದು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಲೇಔಟ್‍ನಲ್ಲಿ ನಡೆದ ವರದಿಯಾಗಿದೆ. ಮೃತರನ್ನು ವಿಜಯಲಕ್ಷ್ಮೀ (50) ಹಾಗೂ ಹರ್ಷ (25) ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮೀ ಜೊತೆ ಊಟದ ವಿಚಾರಕ್ಕೆ ಮಗ ಹರ್ಷ ರಾತ್ರಿ ಜಗಳವಾಡಿದ್ದ ಎನ್ನಲಾಗಿದೆ. ಮಗನ ಮಾತಿನಿಂದ ಮನನೊಂದ ವಿಜಯಲಕ್ಷ್ಮಿ ಮನೆಯ ಬಳಿ ಸಂಪಿಗೆ ಬಿದ್ದು … Continued

ಹಿರಿಯೂರು ಪಟ್ಟಣದಲ್ಲಿ ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಕೆಲವರಿಗೆ ಗಾಯ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

posted in: ರಾಜ್ಯ | 0

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಸ್ಕಾರ್ಟ್ (escort)ಪೊಲೀಸ್ ವಾಹನ ಪಲ್ಟಿಯಾದ ಘಟನೆ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದ ವರದಿಯಾಗಿದೆ. ಕೆಲವು ಪೊಲೀಸರು ಗಾಯಗೊಂಡಿದ್ದು ಪಾದಚಾರಿಗಳಿಬ್ಬರೂ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರಿಗೆ ಬರುವ ವೇಳೆ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ತೆರಳುತ್ತಿದ್ದ ತಾಯಿ, ಮಗನಿಗೆ ಗಾಯವಾಗಿದೆ. ಅವರನ್ನು ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ … Continued

ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಪಾಲ್ಗೊಂಡ ಹತ್ಯೆಯಾದ ಹೋರಾಟಗಾರ್ತಿ ಗೌರಿ ಲಂಕೇಶ್ ತಾಯಿ, ಸಹೋದರಿ

ಬೆಂಗಳೂರು: ಹತ್ಯೆಗೀಡಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಮತ್ತು ತಾಯಿ ಇಂದಿರಾ ಅವರು ಶುಕ್ರವಾರ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಂಡರು. ಭಾರತ್ ಜೋಡೋ ಯಾತ್ರೆಯು ಲಂಕೇಶ್ ಅವರಂತಹವರ ಧ್ವನಿಯಾಗಿದೆ ಮತ್ತು ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಅವರು ಹೇಳಿದರು. ಗೌರಿ … Continued

ಜೈಲಿನಲ್ಲಿರುವ ಮಗನಿಗೆ ಡ್ರಗ್ಸ್ ಪೂರೈಸಲು ಯತ್ನಿಸಿದ ತಾಯಿ ಬಂಧನ

posted in: ರಾಜ್ಯ | 0

ಬೆಂಗಳೂರು: ಜೈಲಿನಲ್ಲಿರುವ ತನ್ನ ಮಗನಿಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಮಾದಕವಸ್ತು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ಪೊಲೀಸರು ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ ಬಂಧಿತ ಮಹಿಳೆಯನ್ನು ಬೆಂಗಳೂರಿನ ಶಿಕಾರಿಪಾಳ್ಯ ನಿವಾಸಿ ಪರ್ವೀನ್ ತಾಜ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿ ಮಹಿಳೆ ಜೈಲಿನಲ್ಲಿರುವ ತನ್ನ ಮಗನ ಸೂಚನೆಯಂತೆ ಜೈಲಿಗೆ ಡ್ರಗ್ಸ್ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿ … Continued

ವಿದ್ಯುತ್ ಅವಘಡ: ತಾಯಿ-ಇಬ್ಬರು ಮಕ್ಕಳು ಸಾವು

posted in: ರಾಜ್ಯ | 0

ಕೊಪ್ಪಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತಾಯಿ ಮತ್ತು ಇಬ್ಬರು ಮಕ್ಕಳು ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು 28 ವರ್ಷದ ಶೈಲಾ, ಮಕ್ಕಳಾದ ಪವನ್ (2) ಮತ್ತು ಸಾನ್ವಿ (3) ಎಂದು ಗುರುತಿಸಲಾಗಿದೆ. ವಿದ್ಯುತ್ ವೈರ್‌ ಸ್ಪರ್ಷಿಸಿದ ಕಾರಣ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು … Continued

ಗೀಸರ್ ಅನಿಲ ಸೋರಿಕೆ: ತಾಯಿ-ಮಗಳು ಸಾವು

posted in: ರಾಜ್ಯ | 0

ಬೆಂಗಳೂರು: ಸ್ನಾನಕ್ಕೆಂದು ಹೋಗಿದ್ದ ವೇಳೆ ಗ್ಯಾಸ್ ಗೀಸರಿನಿಂದ ಅನಿಲ ಸೋರಿಕೆಯಾಗಿ ತಾಯಿ ಹಾಗೂ ಮಗಳು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನ ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಈ ದುರಂತ ಸಂಭವಿಸಿದ್ದು, 35 ವರ್ಷದ ತಾಯಿ ಮಂಗಳಾ ಮತ್ತು 7 ವರ್ಷದ ಮಗಳು ಗೌತಮಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಾಯಿ ಮಗಳು ಸ್ನಾನಕ್ಕೆಂದು ಬಾತ್ ರೂಂಮಿಗೆ ಹೋಗಿದ್ದಾಗ … Continued

ಕಲಬುರಗಿ: ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಹಚ್ಚಿಕೊಂಡ ತಾಯಿ: ತಾಯಿ-ಮಗಳು ಸಾವು, ಮಗನಿಗೆ ಗಂಭೀರ ಗಾಯ

posted in: ರಾಜ್ಯ | 0

ಕಲಬುರಗಿ: ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ, ತಾಯಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ನಡೆದಿದೆ. 27 ವರ್ಷದ ದೀಕ್ಷಾ ಶರ್ಮಾ ಎಂಬವಳೇ ಮಕ್ಕಳಿಗೆ ಬೆಂಕಿ ಹಚ್ಚು ತಾನೂ ಆತ್ಮಹತ್ಯೆ ಮಾಡಿಕೊಂಡವಳು ಎಂದು ಗುರುತಿಸಲಾಗಿದೆ. ದೀಕ್ಷಾ ಅವರ ಎರಡು ವರ್ಷದ ಪುತ್ರಿ ಸಿಂಚನಾ ತಾಯಿಯೊಂದಿಗೆ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ 4 … Continued

ಕಾರಿನ ಟೈರ್‌ ಬ್ಲಾಸ್ಟ್‌: ತಾಯಿ-ಮಗ ಸಾವು

posted in: ರಾಜ್ಯ | 0

ಮೈಸೂರು: ಇಲ್ಲಿನ ದಟ್ಟಗಳ್ಳಿ ರಿಂಗ್ ರಸ್ತೆ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಣಲಕ್ಷ್ಮೀ(35) ಮತ್ತು ದೈವಿಕ್​(12) ಮೃತರು ಎಂದು ಗುರುತಿಸಲಾಗಿದೆ. ಗುಣಲಕ್ಷ್ಮೀ ಅವರ ಪತಿ ಜಗದೀಶ್​ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಇಂದು (ಬುಧವಾರ) ಮುಂಜಾನೆ 4.30ರ ಸಮಯದಲ್ಲಿ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ … Continued