ಹಿರಿಯೂರು ಪಟ್ಟಣದಲ್ಲಿ ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಕೆಲವರಿಗೆ ಗಾಯ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಸ್ಕಾರ್ಟ್ (escort)ಪೊಲೀಸ್ ವಾಹನ ಪಲ್ಟಿಯಾದ ಘಟನೆ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದ ವರದಿಯಾಗಿದೆ. ಕೆಲವು ಪೊಲೀಸರು ಗಾಯಗೊಂಡಿದ್ದು ಪಾದಚಾರಿಗಳಿಬ್ಬರೂ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರಿಗೆ ಬರುವ ವೇಳೆ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ತೆರಳುತ್ತಿದ್ದ ತಾಯಿ, ಮಗನಿಗೆ ಗಾಯವಾಗಿದೆ. ಅವರನ್ನು ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ … Continued

ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಪಾಲ್ಗೊಂಡ ಹತ್ಯೆಯಾದ ಹೋರಾಟಗಾರ್ತಿ ಗೌರಿ ಲಂಕೇಶ್ ತಾಯಿ, ಸಹೋದರಿ

ಬೆಂಗಳೂರು: ಹತ್ಯೆಗೀಡಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಮತ್ತು ತಾಯಿ ಇಂದಿರಾ ಅವರು ಶುಕ್ರವಾರ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಂಡರು. ಭಾರತ್ ಜೋಡೋ ಯಾತ್ರೆಯು ಲಂಕೇಶ್ ಅವರಂತಹವರ ಧ್ವನಿಯಾಗಿದೆ ಮತ್ತು ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಅವರು ಹೇಳಿದರು. ಗೌರಿ … Continued

ಜೈಲಿನಲ್ಲಿರುವ ಮಗನಿಗೆ ಡ್ರಗ್ಸ್ ಪೂರೈಸಲು ಯತ್ನಿಸಿದ ತಾಯಿ ಬಂಧನ

ಬೆಂಗಳೂರು: ಜೈಲಿನಲ್ಲಿರುವ ತನ್ನ ಮಗನಿಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಮಾದಕವಸ್ತು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ಪೊಲೀಸರು ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ ಬಂಧಿತ ಮಹಿಳೆಯನ್ನು ಬೆಂಗಳೂರಿನ ಶಿಕಾರಿಪಾಳ್ಯ ನಿವಾಸಿ ಪರ್ವೀನ್ ತಾಜ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿ ಮಹಿಳೆ ಜೈಲಿನಲ್ಲಿರುವ ತನ್ನ ಮಗನ ಸೂಚನೆಯಂತೆ ಜೈಲಿಗೆ ಡ್ರಗ್ಸ್ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿ … Continued

ವಿದ್ಯುತ್ ಅವಘಡ: ತಾಯಿ-ಇಬ್ಬರು ಮಕ್ಕಳು ಸಾವು

ಕೊಪ್ಪಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತಾಯಿ ಮತ್ತು ಇಬ್ಬರು ಮಕ್ಕಳು ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು 28 ವರ್ಷದ ಶೈಲಾ, ಮಕ್ಕಳಾದ ಪವನ್ (2) ಮತ್ತು ಸಾನ್ವಿ (3) ಎಂದು ಗುರುತಿಸಲಾಗಿದೆ. ವಿದ್ಯುತ್ ವೈರ್‌ ಸ್ಪರ್ಷಿಸಿದ ಕಾರಣ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು … Continued

ಗೀಸರ್ ಅನಿಲ ಸೋರಿಕೆ: ತಾಯಿ-ಮಗಳು ಸಾವು

ಬೆಂಗಳೂರು: ಸ್ನಾನಕ್ಕೆಂದು ಹೋಗಿದ್ದ ವೇಳೆ ಗ್ಯಾಸ್ ಗೀಸರಿನಿಂದ ಅನಿಲ ಸೋರಿಕೆಯಾಗಿ ತಾಯಿ ಹಾಗೂ ಮಗಳು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನ ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಈ ದುರಂತ ಸಂಭವಿಸಿದ್ದು, 35 ವರ್ಷದ ತಾಯಿ ಮಂಗಳಾ ಮತ್ತು 7 ವರ್ಷದ ಮಗಳು ಗೌತಮಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಾಯಿ ಮಗಳು ಸ್ನಾನಕ್ಕೆಂದು ಬಾತ್ ರೂಂಮಿಗೆ ಹೋಗಿದ್ದಾಗ … Continued

ಕಲಬುರಗಿ: ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಹಚ್ಚಿಕೊಂಡ ತಾಯಿ: ತಾಯಿ-ಮಗಳು ಸಾವು, ಮಗನಿಗೆ ಗಂಭೀರ ಗಾಯ

ಕಲಬುರಗಿ: ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ, ತಾಯಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ನಡೆದಿದೆ. 27 ವರ್ಷದ ದೀಕ್ಷಾ ಶರ್ಮಾ ಎಂಬವಳೇ ಮಕ್ಕಳಿಗೆ ಬೆಂಕಿ ಹಚ್ಚು ತಾನೂ ಆತ್ಮಹತ್ಯೆ ಮಾಡಿಕೊಂಡವಳು ಎಂದು ಗುರುತಿಸಲಾಗಿದೆ. ದೀಕ್ಷಾ ಅವರ ಎರಡು ವರ್ಷದ ಪುತ್ರಿ ಸಿಂಚನಾ ತಾಯಿಯೊಂದಿಗೆ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ 4 … Continued

ಕಾರಿನ ಟೈರ್‌ ಬ್ಲಾಸ್ಟ್‌: ತಾಯಿ-ಮಗ ಸಾವು

ಮೈಸೂರು: ಇಲ್ಲಿನ ದಟ್ಟಗಳ್ಳಿ ರಿಂಗ್ ರಸ್ತೆ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಣಲಕ್ಷ್ಮೀ(35) ಮತ್ತು ದೈವಿಕ್​(12) ಮೃತರು ಎಂದು ಗುರುತಿಸಲಾಗಿದೆ. ಗುಣಲಕ್ಷ್ಮೀ ಅವರ ಪತಿ ಜಗದೀಶ್​ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಇಂದು (ಬುಧವಾರ) ಮುಂಜಾನೆ 4.30ರ ಸಮಯದಲ್ಲಿ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ … Continued

ಪತಿಯೊಂದಿಗೆ ದೂರವಾಣಿಯಲ್ಲಿ ಜಗಳ : ನಾಲ್ವರಲ್ಲಿ ಮೂವರ ಅಪ್ರಾಪ್ತೆಯರನ್ನು ಕೊಳಕ್ಕೆ ನೂಕಿ ಕೊಂದ ತಾಯಿ

ಲಕ್ನೋ: ಪತಿಯ ಜೊತೆ ಜಗಳವಾಡಿದ ಪತ್ನಿ ಆ ಸಿಟ್ಟಿನಿಂದ ತನ್ನ ನಾಲ್ವರು ಅಪ್ರಾಪ್ತೆಯರನ್ನು ಕೊಳಕ್ಕೆ ತಳ್ಳಿದ್ದು, ಅದರಲ್ಲಿ ಮೂವರು ಮೃತಪಟ್ಟ ಘಟನೆ ಬಿಹಾರದಲ್ಲಿ ನಡೆದಿದೆ. ಗಿಲಬ್ಸಾ (8),ನುಸಬಾ ಖತೂನ್(3) ಮತ್ತು ಸಹೆಬಾ ಖತೂನ್ (2) ಮೃತರಾಗಿದ್ದಾರೆ. ನೂರ್ಜಹಾನ್ ನಿಸಾನ್ ಮತ್ತು ಅಸ್ಲಾಮ್ ಅಲಂ ದಂಪತಿ ನಡುವೆ ಜಗಳವಾಗಿದ್ದಕ್ಕೆ ತನ್ನ ನಾಲ್ವರು ಹೆಣ್ಣು ಮಕ್ಕಳನ್ನು ತಾಯಿ ಕೊಳಕ್ಕೆ … Continued