ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಮೌಲ್ವಿ ಬಂಧನ
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪ ಹೊತ್ತಿರುವ ಮೌಲ್ವಿಯನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಘಟನೆ ನಡೆದು 11 ದಿನಗಳ ಬಳಿಕ ಪೊಲೀಸರು ಆರೋಪಿ ಮುಫ್ತಿ ಮುಸ್ತಾಕ್ ಅವರನ್ನು ಬಂಧಿಸಿದ್ದಾರೆ. ಘಟನೆ ಬಳಿಕ ಮೌಲ್ವಿಯ ಭಾಷಣದ ವೀಡಿಯೊವೊಂದು ವೈರಲ್ ಆಗಿತ್ತು. ಗಲಭೆಗೆ … Continued